Monthly Archives: December, 2025

ಲೇಖನ : ಆತ್ಮ ಪ್ರಶಂಸೆ

 ‘ಹೊತ್ತಿಗೊದಗದ ಮಾತು| ಹತ್ತುಸಾವಿರ ವ್ಯರ್ಥ| ಕತ್ತೆ ಕೂಗಿದರೆ ಫಲವುಂಟು| ಬಹುಮಾತು| ಕತ್ತೆಗೂ ಕಷ್ಟ ಸರ್ವಜ್ಞ|’ಈ ಮೇಲಿನ ಸರ್ವಜ್ಞನ ವಚನ ಎಷ್ಟೊಂದು ಅರ್ಥಪೂರ್ಣ. ಮಾತಿಲ್ಲದೆ ಯಾರ ಜೀವನ ನಡೆಯುವುದು ಬಲು ಕಷ್ಟ. ನಮ್ಮ ದೈನಂದಿನ ಬದುಕಿನ ವ್ಯವಸ್ಥೆ ಸುಗಮವಾಗಿ ಮಾಡಿಕೊಳ್ಳಲು ನಾವು ಮಾಡಿಕೊಂಡಿರುವ ಯಾದೃಚ್ಛಿಕ ಧ್ವನಿ ಸಂಕೇತದ ವ್ಯವಸ್ಥೆ ಈ ಮಾತು. ‘ಮಾತು ಹೇಗಿದ್ದರೆ ಚೆನ್ನಾಗಿರುತ್ತದೆ’ ಎಂಬುದು ಸರ್ವಜ್ಞನ ವಚನದಿಂದ ತಿಳಿಯುತ್ತದೆ. ಅದೇ...

ರಾಜ್ಯ ಮಟ್ಟಕ್ಕೆ ಮಲಪ್ರಭಾ ಆಯ್ಕೆ

ಸವದತ್ತಿ : ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಸುಂಡಿ ಯ ವಿದ್ಯಾರ್ಥಿನಿ ಮಲಪ್ರಭಾ ಚಿಕ್ಕಣ್ಣವರ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅಭಿನಯ ಗೀತೆ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಇವಳ ಸಾಧನೆಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು...

ಹಿಂದಿದ್ದವರು ಕೆಲಸ ಮಾಡದ್ದರಿಂದ ನನಗೆ ಈ ಭಾಗ್ಯ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಕೊಂಡಸಕೊಪ್ಪದಲ್ಲಿ ದುರ್ಗಾದೇವಿ ದೇವಸ್ಥಾನ ಉದ್ಘಾಟನೆ ವೇಳೆ ಸಚಿವರ ಮಾತುಬೆಳಗಾವಿ: ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಭಕ್ತಿ -ಭಾವನೆಯಿಂದ ನಡೆದುಕೊಂಡರೆ ಮನಸ್ಸು ಪರಿಶುದ್ಧವಾಗುತ್ತದೆ. ದೇವಸ್ಥಾನಗಳಿಂದ ಊರಿಗೆ ಅಭಿವೃದ್ಧಿ, ಸಮೃದ್ಧಿ, ಶಾಂತಿ ಲಭಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೊಂಡಸಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ...

ಸರಕಾರದ ಮೇಲೆ ಭರವಸೆಯಿಟ್ಟು ಉಪವಾಸ ಸತ್ಯಾಗ್ರಹ ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ – ರಮೇಶ ಯಡವನ್ನವರ

ಹಳ್ಳೂರ : ಮಾಳಿ ಮಾಲಗಾರ ಸಮಾಜದ ಮುಖಂಡರು ಮುಗಳಖೋಡ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಳಿ ಸಮಾಜದ ನಿಗಮದ ಘೋಷಣೆ ಆಗಿದೆ ಕಾರ್ಯರೂಪಕ್ಕೆ ಬಾರದಿರುವುದಕ್ಕೆ ಡಿಸೆಂಬರ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ ಸುವರ್ಣಸೌಧದ ಎದುರು ಡಿಸೆಂಬರ್ 9 ರಿಂದ 12 ರವರೆಗೆ ನಾಲ್ಕು ದಿನಗಳ ಕಾಲ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಿದ್ದರು.ಆದರೆ ಈಗ ಹಲವು ಕ್ಷೇತ್ರಗಳ ಶಾಸಕರು...

ದಾನೇಶ್ವರರ ಅವತಾರ ಅಂತ್ಯ -ಶರಣಬಸವ ಶ್ರೀಗಳು

ಮುಧೋಳ - ನಂಬಿದ ಭಕ್ತರನ್ನು ತನ್ನ ಒಡಲೊಳಿಟ್ಟು ಸಲಹುವ ಕರ್ತೃ, ಸಂಕಲ್ಪ ಮಾತ್ರದಿಂದ ಸಕಲ ಸಿದ್ಧಿಗಳನ್ನು ನೀಡುವ ಕಾರುಣ್ಯ ಮೂರ್ತಿ.ಸಮೀಪದ ಬಂಡಿಗಣಿ ಕ್ಷೇತ್ರದ ಬಸವ ಗೋಪಾಲ ಮಠದ ಅವತಾರಿಕ ಮಹಾಪುರುಷ, ತ್ರಿವಿಧ ದಾಸೋಹಿ, ಅನ್ನದಾನೇಶ್ವರ ಅಪ್ಪಾಜಿ ಅವರು ಇಂದು ಶುಕ್ರವಾರ ಬೆಳಿಗ್ಗೆ ತಮ್ಮ ಅವತಾರವನ್ನ ತ್ಯಜಿಸಿದ್ದಾರೆ ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ...

ನವ ಬೆಂಗಳೂರುನಿರ್ಮಾಪಕ ಮಹಾ ದಾಸೋಹಿ ರಾವ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರು

ರಾವ್ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರು: (1815-1887), ಒಬ್ಬ ಭಾರತೀಯ ವ್ಯಾಪಾರಿ ಮತ್ತು ಲೋಕೋಪಕಾರಿಯಾಗಿದ್ದರು. 19 ನೇ ಶತಮಾನದ ಉತ್ತರಾರ್ಧದಲ್ಲಿ ಬೆಂಗಳೂರು ಪ್ರದೇಶವು ಭೀಕರ ಬರಗಾಲದಿಂದ ಬಳಲುತ್ತಿದ್ದಾಗ, ಅವರು ಮಳೆ ನೀರನ್ನು ಶೇಖರಣೆ ಮಾಡಲು ಹಾಗೂ ಜನರಿಗೆ ಸಹಾಯ ಮಾಡಲು ದೊಡ್ಡ ಕೆರೆಯ ನಿರ್ಮಾಣಕ್ಕೆ ತಮ್ಮ ಸಂಪತ್ತಿನ ಹೆಚ್ಚಿನ ಭಾಗವನ್ನು ಉದಾರವಾಗಿ ದಾನ ಮಾಡಿದರು,...

ಕ್ರೀಡೆಯಿಂದ ಮನುಷ್ಯನ ಆರೋಗ್ಯ ಮತ್ತು ಮನಸ್ಸು ಉಲ್ಲಾಸದಾಯಕ – ಅಂತಾರಾಷ್ಟ್ರೀಯ ಕ್ರೀಡಾಪಟು ಎಂ.ಯೋಗೇಂದ್ರ

ಶಾರದಾವಿಲಾಸ ಪದವಿಪೂರ್ವ ಕಾಲೇಜು ಸಮಷ್ಟಿ ವಾರ್ಷಿಕ ಕ್ರೀಡಾಕೂಟ - ೨೦೨೫ ಕ್ಕೆ ಚಾಲನೆಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇಂದು (೦೪-೧೨-೨೦೨೫) ಸಮಷ್ಟಿ ವಾರ್ಷಿಕ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುವಾದ ಎಂ.ಯೋಗೇಂದ್ರ ರವರು ಚಾಲನೆ ನೀಡಿ ಮಾತನಾಡುತ್ತಾ ಕ್ರೀಡಾ ಚಟುವಟಿಕೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು, ಇದರಿಂದ ಮನುಷ್ಯನ ಆರೋಗ್ಯ ಮತ್ತು...

ಶಿಸ್ತುಬದ್ಧ ಶ್ರೇಷ್ಠ ಕೃಷಿಕ ದಿ. ಬಸಪ್ಪ ಮುಂದಿನಮನಿ

ಹಿರೇಗು0ಜಳದ ಸಾವಯವ ಕೃಷಿಕ ಮಲ್ಲೇಶಪ್ಪ ಬಿಸಿರೊಟ್ಟಿ ಅವರಿಗೆ ಬಸವ ಕೃಷಿ ಪ್ರಶಸ್ತಿ ಪ್ರದಾನ   ಧಾರವಾಡ : ಹೆಚ್ಚು ವಿದ್ಯಾಭ್ಯಾಸ ಪಡೆಯದಿದ್ದರೂ ಸಹ ಕೃಷಿಯಲ್ಲಿ ಅಪಾರವಾದ ಅನುಭವ ಹಾಗೂ ಪ್ರಗತಿಪರ ಕಾರ್ಯಕ್ಷಮತೆ ಹೊಂದಿ ಓರ್ವ ಶಿಸ್ತು ಬದ್ಧ ಶ್ರೇಷ್ಠ ಕೃಷಿಕರಾಗಿ ಅಮ್ಮಿನಬಾವಿ ಗ್ರಾಮದ ದಿ.ಬಸಪ್ಪ ಮುಂದಿನಮನಿ ಎಲ್ಲರ ಗಮನಸೆಳೆದಿದ್ದರು ಎಂದು ಹಿರಿಯ ಕಾನೂನು ತಜ್ಞ, ಕವಿವ...

ಪ್ರಯಾಣಿಕರ ಸುರಕ್ಷತೆ ಸಾರಿಗೆ ನಿಗಮಗಳ ಬದ್ಧತೆ – ಎಚ್ ರಾಮನಗೌಡರ

ಲೆಕ್ಕಪತ್ರ ವಿಭಾಗದ ಮೇಲ್ವಿಚಾರಕ ಅಶೋಕರೆಡ್ಡಿ ಮುಳ್ಳೂರ ನಿವೃತ್ತಿ ಅಭಿನಂದನಾ ಸಮಾರಂಭಹುಬ್ಬಳ್ಳಿ : ಸರಕಾರಿ ಸ್ವಾಮ್ಯದ ಬಸ್‌ಗಳಲ್ಲಿ ನಿತ್ಯವೂ ಪ್ರಯಾಣಿಕರು ಸ್ವಸ್ಥವಾಗಿ ಮತ್ತು ಸುರಕ್ಷಿತವಾಗಿ ಪ್ರಯಾಣಿಸಬೇಕೆನ್ನುವುದೇ ಸಾರಿಗೆ ನಿಗಮಗಳ ಬದ್ಧತೆಯಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಹೇಳಿದರು.ಅವರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ...

ಡಿಸಿಸಿ ಬ್ಯಾಂಕನ್ನು ಮಾದರಿಯನ್ನಾಗಿ ಮಾಡುವ ಸಂಕಲ್ಪವಿದೆ – ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಐದು ವರ್ಷದ ಅವಧಿಯೊಳಗೆ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡಿ, ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.ಇಲ್ಲಿಯ ಧರ್ಮನಾಥ ಭವನದಲ್ಲಿ ಗುರುವಾರದಂದು ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group