Monthly Archives: December, 2025
ಲೇಖನ
ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ
ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ ಕರ್ನಾಟಕ ವಿಮೋಚನಾ ರೂವಾರಿ ಚಂದ್ರಶೇಖರ ಸಂಗಶೆಟ್ಟಿ ಪಾಟೀಲ ಮಹಾಗಾಂವ ಇವರ ಅನುಪಮ ಸೇವೆ ಅಪ್ರತಿಮ.ಸ್ವಾತಂತ್ರ ಯೋಧ ಕೆಚ್ಚೆದೆಯ ಹೋರಾಟಗಾರರ ಪರಂಪರೆಯಲ್ಲಿ ಅಗ್ರ ಸ್ಥಾನವನ್ನು ಹೊಂದಿದ್ದಾರೆ. ತಮ್ಮ ಜೀವಿತ...
ಲೇಖನ
ಲೇಖನ : ಜೀವನವನ್ನು ಉನ್ನತೀಕರಿಸಿಕೊಳ್ಳಬೇಕೇ ಹೊರತು ಜೀವನಶೈಲಿಯನ್ನಲ್ಲ
ಬದುಕೆಂಬುದು ಮೇಲ್ನೋಟಕ್ಕೆ ಎಲ್ಲರಿಗೂ ಒಂದೇ ರೀತಿ ಕಾಣುತ್ತದೆ. ಆದರೆ ಕೆಲವರ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳದೇ ಕೇವಲ ಬಂದ ಪುಟ್ಟ ಹೋದ ಪುಟ್ಟ ಎನ್ನುವಂತಾಗುತ್ತದೆ. ಹಗಲು ರಾತ್ರಿ ಒಂದರ ಹಿಂದೆ ಒಂದು ಬಂದಂತೆ ಕಷ್ಟ ಸುಖಗಳು ಬರತ್ತಲೇ ಇರುತ್ತವೆ. ಹೀಗಿದ್ದಾಗ್ಯೂ ಕೂಡ ಹಲವರಿಗೆ ಬದುಕು ಬರೀ ಗೋಳೇ ಆಗಿಬಿಡುತ್ತದೆ.ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಮಾತಿನಂತೆ...
ಸುದ್ದಿಗಳು
ಸತ್ಸಂಗದಿಂದ ಬದುಕು ಸುಂದರ – ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು
ಮುಧೋಳ- ಶರಣರ ಸಂತ ಮಹಾಂತರ ಸಂಗದಿಂದ ಬದುಕು ಸುಂದರವಾಗುತ್ತದೆ ಎಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.ಅವರು ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮಕ್ಕೆ ಆಗಮಿಸಿ ಭಕ್ತರಿಗೆ ದರ್ಶನ ನೀಡಿ ಮಾತನಾಡಿ, ನಮ್ಮ ಲೌಕಿಕ ಜೀವನ ಹಸನಾಗಿರಲು ಅರಿತವರ ಸಂಗವಿರಬೇಕೆಂದರು.ಗ್ರಾಮದಲ್ಲಿ ಶ್ರೀಗಳ ಸದ್ಭಾವನಾ ಪಾದಯಾತ್ರೆ ಜನರಲ್ಲಿ ಸಮಾಧಾನ ಮೂಡಿಸಿತು. ಡಿ.ವಾಯ್.ಎಸ್.ಪಿ.ಮುತ್ತಣ್ಣ ಸರವಗೋಳ ಕುಟುಂಬದವರು ಶ್ರೀಗಳ ಪಾದಪೂಜೆ ಹಾಗೂ...
ಸುದ್ದಿಗಳು
ಮೂಡಲಗಿಯಲ್ಲಿ ಐದು ದಿನ ಸತ್ಸಂಗ ಸಮ್ಮೇಳನ
ಮೂಡಲಗಿ:-ಪಟ್ಟಣದ ಆರ್ ಡಿ ಎಸ್ ಕಾಲೇಜಿನಲ್ಲಿ "೧೬ ನೆಯ ಸತ್ಸಂಗ" ಪರಮ ಪೂಜ್ಯರುಗಳ ಸಾನ್ನಿಧ್ಯದಲ್ಲಿ ಸಂಜೆ,೬ ಗಂಟೆಗೆ, ಡಿಸೆಂಬರ್, ೦೫ ರಿಂದ ೦೯ ರವರೆಗೂ ೦೫ ದಿನ ಪ್ರವಚನ ಕಾರ್ಯಕ್ರಮ ಜರುವುದು ಎಂದು ವೇದಮೂರ್ತಿ ಶಂಕ್ರಯ್ಯ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆಪೂಜ್ಯರ ನೇತೃತ್ವದಲ್ಲಿ ಚಿದಂಬರಾಶ್ರಮ ಸಿದ್ಧಾರೂಢ ಮಠ ಬೀದರ, ಪೀಠಾಧಿಪತಿಗಳಾದ ಶ್ರೀ ಡಾllಶಿವಕುಮಾರ ಮಹಾಸ್ವಾಮಿಗಳ...
ಸುದ್ದಿಗಳು
ಬೆಳಗಾವಿ ವಿಮಾನ ನಿಲ್ದಾಣ ನವೀಕರಣ ಕಾಮಗಾರಿಗೆ ಚಾಲನೆ
ಬೆಳಗಾವಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕಾಗಿ ರೂ. 322.45 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಕೈಗೊಂಡಿದೆ ಮತ್ತು ಇದು ಪ್ರಸ್ತುತ 0.8 ಎಂಪಿಪಿಎ ಸಾಮರ್ಥ್ಯದಿಂದ ವಾರ್ಷಿಕ 3.5 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್...
ಸುದ್ದಿಗಳು
ಗೋಕಾಕ ಜಿಲ್ಲೆ ಹೋರಾಟಕ್ಕೆ ಮೂಡಲಗಿ-ಗೋಕಾಕ ತಾಲೂಕುಗಳ ಜನತೆ ಬೆಂಬಲಿಸಿ – ಮುರುಘರಾಜೇಂದ್ರ ಶ್ರೀ
ಗೋಕಾಕ : ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು "ಗೋಕಾಕ ಬಂದ್" ಗೆ ಕರೆ ನೀಡಲಾಗಿದ್ದು, ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಪಿಸಲಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಂದ್ ಯಶಸ್ವಿಗೊಳಿಸಲು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿಯ ನೇತೃತ್ವ ವಹಿಸಿಕೊಂಡಿರುವ ಸ್ಥಳೀಯ ಶೂನ್ಯ ಸಂಪಾದನ...
ಸುದ್ದಿಗಳು
ಆಧ್ಯಾತ್ಮಿಕ ಸಂಸ್ಕಾರದಿಂದ ಮಾನವೀಯ ಮೌಲ್ಯಗಳು ಬೆಳಗುತ್ತವೆ: ಕನಕಗಿರಿ ಶ್ರೀಗಳು
ಹುನಗುಂದ - ಮಕ್ಕಳ ಸಂಪೂರ್ಣ ಬೆಳವಣಿಗೆಯಲ್ಲಿ ತಂದೆ ತಾಯಿ ಇಬ್ಬರು ಸಮಾನರು ಎಂದು ಕನಕಗಿರಿಯ ಸುವರ್ಣ ಗಿರಿ ಸಂಸ್ಥಾನ ಮಠದ ಚನ್ನಮಲ್ಲ ಮಹಾಸ್ವಾಮಿಗಳು ಹೇಳಿದರುಪಟ್ಟಣದ ಗಚ್ಚಿನಮಠದ ಲಿಂಗೈಕ್ಯ ಮುರುಗೇಂದ್ರ ಮಹಾಸ್ವಾಮಿಗಳ 60ನೇ ಪುಣ್ಯ ಸ್ಮರಣೋತ್ಸವ ದ ಅಂಗವಾಗಿ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಎರಡನೇ ದಿನದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ...
ಕವನ
ಕವನ : ಪ್ರೀತಿಗಾಗಿ ನಾನು
ಪ್ರೀತಿಗಾಗಿ ನಾನು
ಪ್ರೀತಿ ಹಂಚುತ್ತೇನೆ, ಹಂಚಿಕೊಳ್ಳುತ್ತೇನೆ ಆತ್ಮ ಸಾಕ್ಷಿಯಾಗಿ ಎಲ್ಲರನ್ನು ಪ್ರೀತಿಸುತ್ತೇನೆ !ಜಾತಿ ಜಾತಿಗಳನ್ನು ಒಗ್ಗೂಡಿಸುತ್ತೇನೆ ಧರ್ಮ ಧರ್ಮಗಳನ್ನು ಬೆಸೆಯುತ್ತೇನೆ !ಜಾತ್ಯತೀತವಾಗಿ...
ಸುದ್ದಿಗಳು
ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ದೇವರ ದರ್ಶನ ಪಡೆದರು.ಶನಿವಾರದಿಂದ ಆರಂಭಗೊಂಡಿರುವ ಆಂಜನೇಯ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು.ದೇವರ ದರ್ಶನ ಪಡೆದು ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಮುಕುಟದಂತಿರುವ ಆಂಜನೇಯ ಸ್ವಾಮಿ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ...
ಸುದ್ದಿಗಳು
ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ
ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ ಜೀವನದ ಆದರ್ಶಗಳ ಜೊತೆಗೆ ಜ್ಞಾನ ಹೆಚ್ಚಿಸುವ ಮಾಹಿತಿಗಳನ್ನು ಮತ್ತು ಎಲ್ಲರೂ ರೂಡಿಸಿಕೊಳ್ಳಲೇ ಬೇಕಾದ ಕೆಲವು ಸರಳವಾದರೂ ಸತ್ಯ ಸಂಗತಿಗಳನ್ನು ಬಿಂಬಿಸಿ ರಚಿಸಿರುವ ಮಲಾಬಾದಿಯವರ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿಯಾಗಿವೆ ಎಂದು ಬೆಳಗಾವಿ ನಗರದ ಪೊಲೀಸ್ ಉಪ ಆಯುಕ್ತ ನಾರಾಯಣ ಬರಮನಿ ಯವರು ಹೇಳಿದರು.ರವಿವಾರ ದಿ....
Latest News
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...



