Monthly Archives: December, 2025
ಸುದ್ದಿಗಳು
ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಈರಣ್ಣ ಕಡಾಡಿ
ಮೂಡಲಗಿ: ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಸಭೆ ಚಳಿಗಾಲ ಅಧಿವೇಶನದ ಮೊದಲ ದಿನವಾದ ಡಿ.8 ರಂದು ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ಮುಖಾಂತರ ಆಗಮಿಸಿ ಮುತ್ತಿಗೆ ಹಾಕುವ ಬೃಹತ್ ಪ್ರತಿಭಟನಾ ಹೋರಾಟ ನಡೆಯಲಿದೆ ಎಂದು...
ಸುದ್ದಿಗಳು
ಅಗ್ನಿವೀರರಾಗಿ ಆಯ್ಕೆಯಾದ ೫೦ ಯುವಕರಿಗೆ ಸತ್ಕಾರ
ಮೂಡಲಗಿ : ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಮೂಡಲಗಿಯು ಕಳೆದ ೨೨ ವರ್ಷದಿಂದ ಸಾಧನೆಗೈಯುತ್ತ ಬಂದಿದ್ದು ಮತ್ತೆ ಈಗೊಂದು ಸಾಧನೆಯ ಗರಿಯನ್ನು ಮೈದುಂಬಿಕೊಂಡಿದೆ.ಇತ್ತೀಚೆಗೆ ಈ ಸಂಸ್ಥೆಯಲ್ಲಿ ತರಬೇತಿ ಪಡೆದು ಬೆಳಗಾವಿ ಎ.ಆರ್.ಒ. ದಿಂದ ಒಟ್ಟು ೫೦ ಅಭ್ಯರ್ಥಿಗಳು ಅಗ್ನಿವೀರರಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಗ್ನಿವೀರರಿಗೆ ಸಂಸ್ಥೆಯ ಸಂಸ್ಥಾಪಕರಾದ ಲಕ್ಷ್ಮಣ ವಾಯ್....
ಸುದ್ದಿಗಳು
ಹಳ್ಳೂರ- ಶಿವಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಹಳ್ಳೂರ - ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಸತತ ಪ್ರಯತ್ನದಿಂದ ರಸ್ತೆಯನ್ನು ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತೆಂದು ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಲೆಕ್ಕ ಶೀರ್ಷಿಕೆ 5054 ಜಿಲ್ಲಾ ಮುಖ್ಯ ನವೀಕರಣ ಅನುದಾನದಡಿಯಲ್ಲಿ 1 ಒಂದು ಕೋಟಿ ಹಣದಲ್ಲಿ 2....
ಸುದ್ದಿಗಳು
ಯಾರಿಗೆ ಯಶಸ್ವಿ ಮನುಷ್ಯ ಎನ್ನಬೇಕು ?
ದಿ.೩೦.೧೧.೨೫ ರಂದು ಮಹಾಲಿಂಗಪೂರದಲ್ಲಿ ನಡೆದ ಕೊಪ್ಪಳ ಗವಿ ಸಿದ್ದೇಶ್ವರರ ಪ್ರವಚನದ ಸಾರದುಡ್ಡಿದವರು ಯಶಸ್ವಿ ಮನುಷ್ಯ ಅಲ್ಲ
ಸಾಕಷ್ಟು ಬಂಗಾರ ಗಳಿಸಿದವರು ಯಶಸ್ವಿ ಮನುಷ್ಯ ಅಲ್ಲ
ಯಾರ ಎದೆ ಸಂತೋಷದಿಂದ ತುಂಬಿರುತ್ತದೆಯೋ ಆವನು ಯಶಸ್ವಿ ಪುರುಷ ಈ ಜೀವನದಲ್ಲಿ ಸದಾ ಸಂತೋಷವಾಗಿರುವುದೇ ಮೋಕ್ಷ. ಮನುಷ್ಯ ಆರೋಗ್ಯ ಲೆಕ್ಕಿಸದೇ ಗಳಿಸುತ್ತಾನೆ ಆದರೆ ಆರೋಗ್ಯ ಸಂಪಾದನೆಗಾಗಿ ದವಾಖಾನೆಗೆ ಹಣ ಸುರಿಯುತ್ತಾರೆ. ಆದ್ದರಿಂದ...
Uncategorized
ಲೇಖನ : ಮೈಲಾರ ಬಸವಲಿಂಗ ಶರಣರು
ಮೈಲಾರ ಬಸವಲಿಂಗ ಶರಣರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದವರು. ಅವರು ಬಣಜಿಗ ಸಮುದಾಯಕ್ಕೆ ಸೇರಿದವರಾಗಿದ್ದು, ವ್ಯಾಪಾರ ವೃತ್ತಿಯನ್ನು ಕೈಗೊಂಡಿದ್ದರು. ಅವರು ಗುರುಗಳು ಶ್ರೀ ಚೆನ್ನವೀರಸ್ವಾಮಿಗಳು ಹಾಲವರ್ತಿಯವರು, ಮತ್ತು ತಮ್ಮ 'ಗುರುಕರುಣ ತ್ರಿವಿಧಿ' ಕೃತಿಗಾಗಿ ಪ್ರಸಿದ್ಧರಾಗಿದ್ದಾರೆ.ಹುಟ್ಟು :ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಜನಿಸಿದರು.ಕುಟುಂಬ ಮತ್ತು ವೃತ್ತಿ: ವ್ಯಾಪಾರಿ ಕುಟುಂಬದವರಾಗಿದ್ದು, ಬಣಜಿಗ...
Latest News
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...



