ಹಂಪಾಪುರ ರಾಮ ಮಂದಿರಕ್ಕೆ 25 ಸಾವಿರ ರೂ. ಕೊಡುಗೆ

Must Read

ಮೈಸೂರು ಜಿಲ್ಲೆ ಕೆ. ಆರ್. ನಗರದ ಆಧ್ಯಾತ್ಮಿಕ ಚಿಂತಕ, ಪ್ರಸಿದ್ಧ ಗಮಕಿ ಹಾಗೂ ಶೃಂಗೇರಿ ಮಠ ಮುದ್ರಾಧಿಕಾರಿ ಸಂತ ಸಚ್ಚಿದಾನಂದ ದಾಸ್ ಅವರು ತಾಲೂಕಿನ ಹಂಪಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ರಾಮ ಮಂದಿರಕ್ಕೆ 25 ಸಾವಿರ ರೂ. ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಶ್ರೀಮತಿ ತಾರಾ ಸಚ್ಚಿ ದಾನಂದ ದಾಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಸಚ್ಚಿದಾ ನಂದ ದಾಸ್ ಅವರು ಶ್ರೀ ರಾಮಾನಂದಾಶ್ರಮದ ಮೂಲಕ ಆಧ್ಯಾತ್ಮಿಕ ಚಿಂತನೆಗಳನ್ನು ಯುವ ಜನಾಂಗಕ್ಕೆ ನೀಡುತ್ತಿದ್ದಾರೆ. ಅವರ ಆತ್ಮಕತೆ ಆತ್ಮರಾಮೋ ವಿಜಯತೇ ಈಗಾಗಲೇ ಪ್ರಕಟಗೊಂಡಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group