ಬೀದರನಲ್ಲಿ  ಸಿಡಿಲು ಬಡಿದು 31 ಕುರಿಗಳು ಮಾರಣಹೋಮ

Must Read

ಬೀದರ – ಭಾರೀ ಮಳೆ ಗಾಳಿಯ ಜೊತೆಗೆ ಸಿಡಿಲು ಬಡಿದು ಒಂದೇ ಕಡೆ ಇದ್ದ ಬರೋಬ್ಬರಿ 31 ಕುರಿಗಳು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಟಿಗ್ಯಾಳ ಗ್ರಾಮದಲ್ಲಿ ನಡೆದಿದೆ.

ಸಂತೋಷ ಕಾಶಿನಾಥ್ ಎಂಬುವವರಿಗೆ ಸೇರಿದ ಕುರಿಗಳು. ಜಮೀನಿನಲ್ಲಿ ಒಂದೇ ಕಡೆ ಕುರಿಗಳನ್ನು ತಂಗಿಸಿದ್ದ ವೇಳೆ ಘಟನೆ ನಡೆದಿದೆ. ಸುಮಾರು 5 ರಿಂದ 6 ಲಕ್ಷ ಮೌಲ್ಯದ ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಕುರಿಗಳನ್ನು ಕಳೆದುಕೊಂಡು ರೈತ ಸಂತೋಷ ಕಾಶಿನಾಥ್ ಕಂಗಾಲಾಗಿದ್ದಾನೆ.

 

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group