ಬೀದರದಲ್ಲಿ ಎಸ್ ಪಿ ಸಂಚಾರ

Must Read

ಬೀದರ – ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಹಮ್ಮಿಕೊಂಡಿದ್ದು ನಗರದಲ್ಲಿ ಸಂಚಾರ ಕೈಗೊಂಡ ಜಿಲ್ಲಾ ಎಸ್ ಪಿ ಡಿ ಎಲ್ ನಾಗೇಶ ಅವರು ಹೊಟೇಲ್ ಮಾಲಿಕರಿಗೆ ಖಡಕ್ ವಾರ್ನಿಂಗ್ ಮಾಡಿದರು.

ತಿಂಡಿ ತಿನಿಸು ಪಾರ್ಸಲ್ ಮಾತ್ರ ಕೊಡಬೇಕು. ಜನಜಂಗುಳಿ ಮಾಡಬಾರದು ಎಂದು ಹೊಟೇಲ್ ಮಾಲಿಕರಿಗೆ ಎಚ್ಚರಿಕೆ ನೀಡಿದ ಎಸ್ ಪಿ ಯವರು ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದರು.

Latest News

ಸ್ವರ ಗಾರುಡಿಗ ಸಿದ್ಧರಾಮ ಜಂಬಲದಿನ್ನಿ

ಹೈದ್ರಾಬಾದ ಕರ್ನಾಟಕದ ಇನ್ನೊಂದು ಅಪೂರ್ವದ ಕಲಾವಿದ ಶ್ರೇಷ್ಠ ಗಾಯಕ ಸಿದ್ಧರಾಮ ಜಂಬಲದಿನ್ನಿ ನಾಡು ನುಡಿ ಸಂಸ್ಕೃತಿಯ ಹಿರಿಯ ರಾಯಭಾರಿ . ರಾಯಚೂರಿನ ಬಿಸಿಲು ಬೇಗೆಯಲ್ಲಿ ಹಿಂದುಸ್ತಾನ್...

More Articles Like This

error: Content is protected !!
Join WhatsApp Group