Bidar News: ಮಾಧ್ಯಮಗಳನ್ನು ದೂರವಿಟ್ಟು ಸಭೆ ನಡೆಸಿದ ಸರ್ಕಾರ

Must Read

ಬೀದರ – ಪ್ರಗತಿ ಪರಿಶೀಲನಾ ಸಭೆ ಎಂದು ಹೆಸರಿಟ್ಟುಕೊಂಡು ಮಾಧ್ಯಮಗಳಿಗೆ ತಿಳಿಸದೆ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎರಡು ಸಭೆಗಳನ್ನು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸಭೆ ನಡೆಸಿದ್ದು ಊಹಾಪೋಹಗಳಿಗೆ ಕಾರಣವಾಗಿದೆ.

ಇದು ಯಾವ ಸೀಮೆಯ ಪ್ರಗತಿ ಪರಿಶೀಲನಾ ಸಭೆ ಎಂದು ಆರೋಗ್ಯ ಸಚಿವರನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡಿದ್ದು ನಿಮ್ಮ ತಪ್ಪುಗಳನ್ನು ಮುಚ್ಚಿಡಲು ಎರಡೂ ಸಭೆಗಳಿಗೆ ಮಾಧ್ಯಮಗಳನ್ನು ದೂರವಿಟ್ಟಿದ್ದೀರಾ ಎಂದು ಪ್ರಶ್ನೆ ಮಾಡಿವೆ.

ವರದಿ : ನಂದಕುಮಾರ ಕರಂಜೆ

- Advertisement -
- Advertisement -

Latest News

ಮೂಡಲಗಿಯಲ್ಲಿ ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ

ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ  ಶಾಸಕರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ತಿರಂಗಾ ಯಾತ್ರೆ...
- Advertisement -

More Articles Like This

- Advertisement -
close
error: Content is protected !!
Join WhatsApp Group