Bidar News: ಮಾಧ್ಯಮಗಳನ್ನು ದೂರವಿಟ್ಟು ಸಭೆ ನಡೆಸಿದ ಸರ್ಕಾರ

Must Read

ಬೀದರ – ಪ್ರಗತಿ ಪರಿಶೀಲನಾ ಸಭೆ ಎಂದು ಹೆಸರಿಟ್ಟುಕೊಂಡು ಮಾಧ್ಯಮಗಳಿಗೆ ತಿಳಿಸದೆ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎರಡು ಸಭೆಗಳನ್ನು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸಭೆ ನಡೆಸಿದ್ದು ಊಹಾಪೋಹಗಳಿಗೆ ಕಾರಣವಾಗಿದೆ.

ಇದು ಯಾವ ಸೀಮೆಯ ಪ್ರಗತಿ ಪರಿಶೀಲನಾ ಸಭೆ ಎಂದು ಆರೋಗ್ಯ ಸಚಿವರನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡಿದ್ದು ನಿಮ್ಮ ತಪ್ಪುಗಳನ್ನು ಮುಚ್ಚಿಡಲು ಎರಡೂ ಸಭೆಗಳಿಗೆ ಮಾಧ್ಯಮಗಳನ್ನು ದೂರವಿಟ್ಟಿದ್ದೀರಾ ಎಂದು ಪ್ರಶ್ನೆ ಮಾಡಿವೆ.

ವರದಿ : ನಂದಕುಮಾರ ಕರಂಜೆ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group