ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು ಪ್ರಸಾದ್ ಅವರ ಸಾಧನೆಯನ್ನು ಮನ್ನಿಸಿ ಅವರಿಗೆ...
ಮೈಸೂರು -ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಯತಿರಾಜ ಮಠ, ಮೈಸೂರು ಶಾಖೆ ಮತ್ತು ಪಂಚಗರುಡೋತ್ಸವ ಸೇವಾ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆ.೯ರಂದು ಸೋಮವಾರ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨.೩೦ರವರೆಗೆ...
ರೋಟರಿ ಐವರಿ ಸಿಟಿ ಮೈಸೂರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಜಿ.ಎಲ್.ಶೇಖರ್ ಅಭಿಮತ
ಮೈಸೂರು -ದೇಶದ ಪ್ರಗತಿಯನ್ನು ತರಗತಿಗಳಲ್ಲಿ ಬರೆಯಲಾಗುತ್ತದೆ. ಹೀಗಾಗಿಯೇ ಒಬ್ಬ ವ್ಯಕ್ತಿ ಅಥವಾ ದೇಶದ ಪ್ರಗತಿಗೆ ಶಿಕ್ಷಕರು ಅತ್ಯವಶ್ಯಕ ಎಂದು ಎನ್ಐಇ ಕಾಲೇಜಿನ ನಿವೃತ್ತ...
International Womens Day 2023: WhatsApp ನ ಈ 5 ಗೌಪ್ಯ ವೈಶಿಷ್ಟ್ಯಗಳು ಮಹಿಳೆಯರಿಗೆ ಬಹಳ ವಿಶೇಷವಾಗಿದೆ, ವಿವರಗಳನ್ನು ಪರಿಶೀಲಿಸಿ
ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಪ್ಲಾಟ್ಫಾರ್ಮ್ WhatsApp 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ...
ತಾಂತ್ರಿಕ ಪ್ರಗತಿಗಳು ಮಾನವಕುಲದ ಕೆಲವು ಶ್ರೇಷ್ಠ ಸಾಧನೆಗಳಾಗಿವೆ ಎಂದು ನಾವೆಲ್ಲರೂ ಒಪ್ಪಿಕೊಳ್ಳಬಹುದು. ಇದು ಖಂಡಿತವಾಗಿಯೂ ನಮ್ಮ ಜೀವನವನ್ನು ಸುಲಭ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಉತ್ಪಾದಕವಾಗಿಸಿದೆ ಮತ್ತು ಅದಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ.
1999...
ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ. ಆರು ಕೋಟಿ ಕನ್ನಡಿಗರು ಮಾತನಾಡುವ ಹಾಗೂ ಸಾವಿರಾರು ವರ್ಷಗಳ ಹಿನ್ನೆಲೆಯುಳ್ಳ ಸುಂದರ ಭಾಷೆಯಾದ ಕನ್ನಡಕ್ಕೆ ಈಗ ಮಸಿ ಬಳೆಯುವ ಮತ್ತೊಂದು ಅಕ್ಷಮ್ಯ...
ವಿದ್ಯೆ ಹಾಗು ಜ್ಞಾನ ಒಂದೇ ನಾಣ್ಯದ ಎರಡು ಮುಖವಾಗಿದೆ. ವಿದ್ಯೆ ಕಲಿತೂ ಜ್ಞಾನವಿಲ್ಲವಾದರೆ ಅಥವಾ ಜ್ಞಾನವಿದ್ದೂ ವಿದ್ಯೆ ಇಲ್ಲವಾದರೆ ಜೀವನ ಅತಂತ್ರಸ್ಥಿತಿಗೆ ತಲುಪಬಹುದು.ಹಾಗಾದರೆ ವಿದ್ಯೆ ಯಾವುದು ಜ್ಞಾನ ಎಲ್ಲಿದೆ ಎಂದರೆ ವಿದ್ಯೆ ಹೊರಗಿನಿಂದ...
ಸತ್ಯಲೋಕದಲ್ಲಿ ಬ್ರಹ್ಮ, ವೈಕುಂಠದಲ್ಲಿ ಮಹಾವಿಷ್ಣು, ಕೈಲಾಸದಲ್ಲಿ ಮಹೇಶ್ವರ, ಹೀಗೆ ಒಬ್ಬೊಬ್ಬ ದೇವನಿಗೂ ಒಂದೊಂದು ಲೋಕ. ಹಾಗಿದ್ದಲ್ಲಿ ವಿಶ್ವಮಾನ್ಯನಾದ ವಿನಾಯಕನು ಇರುವ ಲೋಕ ಯಾವುದು?
ಇದನ್ನು ತಿಳಿಯಲು ನಾವು ಶ್ರೀ ಗಣೇಶ ಪುರಾಣದ ಉಪಾಸನಾ ಖಂಡದ...
ಇಂದಿನ ಯುವಕ ಹಾಗೂ ಯುವತಿಯರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಬಿಳಿ ಕೂದಲು. ಹದಿಹರೆಯದಲ್ಲೇ ಬಿಳಿ ಕೂದಲು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವರು ಕಷ್ಟಪಡುತ್ತಿದ್ದಾರೆ. ಆದರೆ ಚಿಂತೆ ಬೇಡ!...
ಓದುವಾಗ ಕೈಯಲ್ಲಿ ಪೆನ್ಸಿಲ್/ಪೆನ್ ಹಿಡಿದು ತಿರುಗಿಸುವುದು, ಅದೇ ಪೆನ್ಸಿಲ್ನ್ನು ಬಾಯಲ್ಲಿ ಕಚ್ಚುತ್ತ ಏನೋ ವಿಚಾರ ಮಾಡುತ್ತ ಓದುವುದು.ಹೊಟ್ಟೆಯನ್ನು ಹಾಸಿಗೆಗೆ ಹಚ್ಚಿ ಕಾಲುಗಳನ್ನು ಅಲುಗಾಡಿಸುತ್ತ ಓದುವುದು. ಅಂಗಾತ ಮಲಗಿ ಓದುವುದು.
ಕಿವಿಗೆ ಇಯರ್ ಫೋನ್ ಹಾಕಿಕೊಂಡೋ...
ಹರ್ಯಾಣ ರಾಜ್ಯದ ಭಾರತೀಯ ರಾಷ್ಟ್ರೀಯ ಲೋಕ ದಳ (INLD) ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಥಿ ಅವರನ್ನು ಬಹದ್ದುರ್ ಗಡ್ (Bahadurgarh) ಪಟ್ಟಣದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆಯು...
ನವದೆಹಲಿ - ನಾವು ಕೃಷಿ ಕ್ಷೇತ್ರದಲ್ಲಿ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರುವುದರೊಂದಿಗೆ ಕ್ಷೇತ್ರವನ್ನು ಆಧುನಿಕತೆಯ ಜೊತೆ ಜೋಡಿಸುತ್ತಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.
ಸಹಕಾರದಿಂದ ಸಮೃದ್ಧಿ ಸಂಕಲ್ಪದ ಅಂಗವಾಗಿ ನವದೆಹಲಿಯ ಭಾರತ...
ವಿಮಾನದಲ್ಲಿ ಸೀಟ್ ಮೇಲೆ, ಸಹ ಪ್ರಯಾಣಿಕರ ಮೇಲೆ ಮೂತ್ರ ಮಾಡಿದ ಎರಡು ಪ್ರಕರಣಗಳು ಮಾಸುವ ಮುನ್ನವೆ ಸೋಮವಾರ ಮತ್ತೊಂದು ಮೂತ್ರ ಪ್ರಕರಣ ವರದಿಯಾಗಿದ್ದು ಮಾನವ ಕುಲ ನಾಚಬೇಕಾದ ಪ್ರಸಂಗ ಉಂಟಾಗಿದೆ.
ಅಮೇರಿಕನ್ಏರ್ ಲೈನ್ಸ್ ನಲ್ಲಿ...
ಅಲ್ಲ ಅವರು ನನ್ನವರು.
ಅಲ್ಲ ಅವರು ನನ್ನವರು
ಸತ್ಯ ಸಮಾಧಿ ಮಾಡಿದವರು.
ಜಾತಿ ದ್ವೇಷ ಬಿತ್ತುವವರು .
ಮಾತು ತಪ್ಪಿ ನಡೆಯುವವರು.
ಧರ್ಮ ದೇವರು ಮಾರಿದವರು.
ಕಾವಿ ಹೊತ್ತು ತಿರುಗುವವರು
ಹಿಂಸೆ ಸುಲಿಗೆ ಮೆರೆಸುವವರು.
ಜನರ ಕೊಂದು ಬದುಕುವವರು.
ಗಡಿ ಸೀಮೆಯ ಜಗಳದವರು.
ನದಿ ವ್ಯರ್ಥಹರಿಸುವವರು.
ಗೋಡೆ ಕೋಟೆಯ...
ಗಜಲ್
ನಿನ್ನ ಪ್ರೀತಿಯನ್ನು ಅಪ್ಪಿದಂತೆನಿನ್ನ ದ್ವೇಷವನ್ನೂ ಅಪ್ಪಿಕೊಳ್ಳುವೆ
ನಿನ್ನ ಸ್ನೇಹವನ್ನು ಒಪ್ಪಿದಂತೆ ನಿನ್ನ ರೋಷವನ್ನೂ ಅಪ್ಪಿಕೊಳ್ಳುವೆ
ನಿನ್ನ ಸವಿ ಮಾತುಗಳ ತಬ್ಬಿದಂತೆ ನಿನ್ನ ಕಟುನುಡಿಗಳನ್ನೂ ಅಪ್ಪಿಕೊಳ್ಳುವೆ
ನಿನ್ನ ಜೊತೆ ನಡೆದ ಹೆಜ್ಜೆಗಳ ನೆನೆದಂತೆ ನಿನ್ನ ದೂರ ಮಾಡಿದ ಕರಗಳನ್ನೂ...
ಒಂದು ಅಡವಿಯಲ್ಲಿ ಮೂರು ಮಂಗಗಳು ವಾಸವಾಗಿದ್ದವು. ತಂದೆ ಮಂಗ , ಮಗ ಮಂಗ , ಮತ್ತು ಮರಿ ಮಗಳು ಮಂಗಗಳು. ಅವು ತುಂಬಾ ಪ್ರೀತಿಯಿಂದ ಜೀವಿಸುತ್ತಿದ್ದವು. ಅಷ್ಟೇ ಕೀಟಲೆಯನ್ನು ಮಾಡುತ್ತಿದ್ದವು. ಮಗ ಮಂಗ...
ನಾನು ಯಾರು ಪಾಲಿಗೆ?
ಮನೆಯ ಹಿರಿಯ ವಯೋಸಹಜದಿಂದಾಗಿ ತೀರಿಕೊಳ್ಳುತ್ತಾನೆ . ಆತ ತನ್ನ ಹಿಂದೆ ಪತ್ನಿ , ನಾಲ್ಕು ಜನ ಗಂಡು ಮಕ್ಕಳನ್ನು ಅಗಲಿರುತ್ತಾನೆ.
ಆತ ಸತ್ತ ನಂತರ ದಿನಕಾರ್ಯ ಮಾಡಿ ಮುಗಿಸುತ್ತಾರೆ. ನಾಲ್ಕು ಜನ...
ವಿಜಯಪುರ - ಜಿಲ್ಲೆಯ ಶಂಬೆವಾಡ, ಕುಮಸಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹಾವಳಿ ಇಟ್ಟಿದ್ದ ಚಿರತೆಯು ಸಿಂದಗಿ ತಾಲೂಕಿನ ದೇವರ ನಾವದಗಿ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿದೆ.
ದೇವರನಾವದಗಿ ಬಳಿಯ ಜಮೀನೊಂದರಲ್ಲಿ ಚಿರತೆ ಕಳೆಬರ...