ಕೇಂದ್ರ ಸಚಿವರ ಭೇಟಿ ಮಾಡಿದ‌ ಕಡಾಡಿ

Must Read

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

Latest News

ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು- ದೇಮಶೆಟ್ಟಿ

ಮೂಡಲಗಿ: ಇಂದಿನ ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು, ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ನಿವೃತ್ತ ಮುಖ್ಯಾದ್ಯಾಪಕ...

More Articles Like This

error: Content is protected !!
Join WhatsApp Group