ರಸ್ತೆ ಬದಿಯೇ ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕ

Must Read

ಬೀದರ – ಬಸವಕಲ್ಯಾ ತಾಲೂಕಿನ ಉಜಳಂಬ ಗ್ರಾಮದ ಜನರ ಸಮಸ್ಯೆ ಆಲಿಸಿದ ಶಾಸಕ ಶರಣು ಸಲಗರ ಸ್ಥಳದಲ್ಲಿಯೇ ಕೆಲವು ಪರಿಹಾರ ಸೂಚಿಸಿದ್ದಲ್ಲದೆ ವೃದ್ಧರೊಬ್ಬರಿಗೆ ರೂ. ೫೦೦೦ ಸಹಾಯ ನೀಡಿದರು.

ಕಳೆದ ಎರಡೂವರೆ ವರ್ಷದ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಿದ್ದ ಗ್ರಾಮ ಉಜಳಂಬಕ್ಕೆ ಭೇಟಿ ನೀಡಿದ ಶಾಸಕರ ಮುಂದೆ ಗ್ರಾಮಸ್ಥರು ಸಮಸ್ಯೆಗಳ ಸುರಿಮಳೆ ಸುರಿಸಿದರು.

ಕೆಲವರಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ಶಾಸಕರು ನಿಸ್ಸಹಾಯಕ ವೃದ್ಧರೊಬ್ಬರಿಗೆ ೫000 ರೂಪಾಯಿ ಸಹಾಯ ನೀಡಿದರು.

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

More Articles Like This

error: Content is protected !!
Join WhatsApp Group