ಆದರ್ಶ ವಿದ್ಯಾಲಯದ ಪ್ರಕಟಣೆ

Must Read

ಸಿಂದಗಿ: ಆದರ್ಶ ವಿದ್ಯಾಲಯಕ್ಕೆ 2021-22ನೇ ಸಾಲಿನ 6ನೇ ತರಗತಿಗೆ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವೈ. ದೇವಣಗಾಂವ ಮತ್ತು ಆದರ್ಶ ವಿದ್ಯಾಲಯ ಪ್ರಭಾರಿ ಮುಖ್ಯಗುರು ಆರ್. ಎಸ್. ಚಟ್ಟರಕಿ (ಮೊ. ನಂ. 9880985806) ತಿಳಿಸಿದ್ದಾರೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು vidyavahini.kar.nic.in website ನಲ್ಲಿ ವಿದ್ಯಾರ್ಥಿಯ SATS ನಂಬರ ಅಥವಾ application ನಂಬರ ಹಾಕಿ download ಮಾಡಿಕೊಂಡು ಯಾವ ಕೇಂದ್ರದಲ್ಲಿ ಹೆಸರು ಬರುತ್ತದೆಯೋ ಆ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. ಈ ಕುರಿತು ಈಗಾಗಲೇ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಾಹಿತಿ ರವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group