ಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ

Must Read

ಮೂಡಲಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಜುಲೈ 28 ರಂದು ಪ್ರಮಾಣ ವಚನ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಸಂಸದ ಈರಣ್ಣ ಕಡಾಡಿ ಹರ್ಷವ್ಯಕ್ತಪಡಿಸಿದ್ದಾರೆ.

ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಬೊಮ್ಮಾಯಿ ಅವರು ಅತ್ಯುತ್ತಮ ಆಡಳಿತ ನೀಡುವ ಅನುಭವ ಹೊಂದಿದ್ದಾರೆ ಎಲ್ಲರನ್ನೂ ಒಂದಾಗಿ ಕೊಡೊಯ್ಯುವ ಸಾಮರ್ಥ್ಯ ಹೊಂದಿರುವ ಅವರಿಗೆ ಹಲವಾರು ಇಲಾಖೆಗಳ ಸಚಿವರಾಗಿ ಕೆಲಸ ಮಾಡಿರುವ ಅನುಭವ ಇರುತ್ತದೆ.

ರಾಜ್ಯ ನೂತನ ಮುಖ್ಯಮಂತ್ರಿಯಾಗಿರುವುದರಿಂದ ಉತ್ತರ ಕರ್ನಾಟಕ ಭಾಗದ ಹಲವಾರು ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಉತ್ತರ ಕರ್ನಾಟಕಕ್ಕೆ ಬಹಳ ವರ್ಷದ ನಂತರ ಮುಖ್ಯಮಂತ್ರಿ ಹುದ್ಧೆ ದೊರೆತಿದ್ದು ನಮ್ಮೆಲ್ಲರಿಗೂ ಹರ್ಷ ತಂದಿದೆ ಎಂದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group