ಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ

Must Read

ಮೂಡಲಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಜುಲೈ 28 ರಂದು ಪ್ರಮಾಣ ವಚನ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಸಂಸದ ಈರಣ್ಣ ಕಡಾಡಿ ಹರ್ಷವ್ಯಕ್ತಪಡಿಸಿದ್ದಾರೆ.

ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಬೊಮ್ಮಾಯಿ ಅವರು ಅತ್ಯುತ್ತಮ ಆಡಳಿತ ನೀಡುವ ಅನುಭವ ಹೊಂದಿದ್ದಾರೆ ಎಲ್ಲರನ್ನೂ ಒಂದಾಗಿ ಕೊಡೊಯ್ಯುವ ಸಾಮರ್ಥ್ಯ ಹೊಂದಿರುವ ಅವರಿಗೆ ಹಲವಾರು ಇಲಾಖೆಗಳ ಸಚಿವರಾಗಿ ಕೆಲಸ ಮಾಡಿರುವ ಅನುಭವ ಇರುತ್ತದೆ.

ರಾಜ್ಯ ನೂತನ ಮುಖ್ಯಮಂತ್ರಿಯಾಗಿರುವುದರಿಂದ ಉತ್ತರ ಕರ್ನಾಟಕ ಭಾಗದ ಹಲವಾರು ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಉತ್ತರ ಕರ್ನಾಟಕಕ್ಕೆ ಬಹಳ ವರ್ಷದ ನಂತರ ಮುಖ್ಯಮಂತ್ರಿ ಹುದ್ಧೆ ದೊರೆತಿದ್ದು ನಮ್ಮೆಲ್ಲರಿಗೂ ಹರ್ಷ ತಂದಿದೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group