Homeಸುದ್ದಿಗಳುವೃಂದ ಮತ್ತು ನಿಯಮಗಳನ್ನು ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಿ ಮನವಿ

ವೃಂದ ಮತ್ತು ನಿಯಮಗಳನ್ನು ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಿ ಮನವಿ

ಸವದತ್ತಿ – ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರು ತಹಶೀಲ್ದಾರ ಪ್ರಶಾಂತ ಪಾಟೀಲ್ ರವರಿಗೆ ಮನವಿ ಸಲ್ಲಿಸಿ ವೃಂದ ಮತ್ತು ನಿಯಮಗಳ ತಿದ್ದುಪಡಿಗೆ ಆಕ್ಷೇಪಣೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ ತಿ. ಆಯಟ್ಟಿ ಮಾತನಾಡಿ, ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರು ಜೇಷ್ಠತಾ ಪಟ್ಟಿಯನ್ನು ಒಗ್ಗೂಡಿಸಲು ವೃಂದ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಿರುವುದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಿರುತ್ತೇವೆ ಎಂದು ಮಾತನಾಡಿದರು

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ದ್ವಿ.ದ ಸಹಾಯಕಾರದ ಸುರೇಶ ಆಯಟ್ಟಿ, ಸುಮಂಗಲಾ ವಿಠ್ಠಲ ಉಪ್ಪಾರ ಶಿವಲೀಲಾ ಮಾರಿಹಾಳ ದೀಪಾ ಮಲ್ಲಪ್ಪಾ ಶಿಂದೋಗಿ ಮಮತಾ ಗಂಗಮ್ಮನವರ ಪುಂಡಲೀಕ ಹಲಕರ್ಣಿ ಕೆಂಪ್ಪಣ ಗಡ್ಕರಿ ಸಬೀರ ಮುಜಾವರ ಉಪಸ್ಥಿತರಿದ್ದರು

RELATED ARTICLES

Most Popular

error: Content is protected !!
Join WhatsApp Group