ಸಂತ ಶಿರೋಮಣಿ ನಾಮದೇವ ಮಹಾರಾಜರ 671ನೇಯ ಪುಣ್ಯತಿಥಿ ಆಚರಣೆ

Must Read

ಸವದತ್ತಿ : ಪಟ್ಟಣದ ಧಿವಟಗೇರಿ ಓಣಿಯ ವಿಠಲ ಮಂದಿರದಲ್ಲಿ ನಾಮದೇವ ಶಿಂಪಿ ಸಮಾಜ ಹಾಗೂ ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಸಂತ ಸಂತ ಶಿರೋಮಣಿ ನಾಮದೇವ ಮಹಾರಾಜರ 671ನೇಯ ಪುಣ್ಯತಿಥಿ ಆಚರಿಸಲಾಯಿತು.

ನಾಮದೆವ ಶಿಂಪಿ ಸಮಾಜದ ಅಧ್ಯಕ್ಷ ಹಾಗೂ ನ್ಯಾಯವಾದಿ ಶಾಮಸುಂದರ ಲಾಳಗೆ ನಾಮದೇವ ಮಹಾರಾಜರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜನಾರ್ಧನ ಇಜಂತಕರ. ನಾಮದೇವ ಬುಲಬುಲೆ.ಪಾಂಡು ಸದರೆ.ಪ್ರಶಾಂತ ಲಾಳಗೆ.ಸುನೀಲ ಖೇಕಡೆ. ಬಾಳಕೃಷ್ಣ ಲಾಳಗೆ ವೆಂಕಟೇಶ ಅಮಠೆ.ದೀಪಕ ಹೇಂದ್ರೆ.ಶಿವಾನಂದ ಗಾಂಡೊಳ್ಳಿ.ಯಶ್ವಂತ ಪಾಸ್ತೆ. ಸತೀಶ ಮಹೇಂದ್ರಕರ ಮಹಿಳಾ ಸದಸ್ಯರಾದ ನಂದಾ ಹೇಂದ್ರೆ. ಮೀನಾಕ್ಷಿ ಲಾಳಗೆ ಸೇರಿದಂತೆ ನಾಮದೇವ ಶಿಂಪಿ ಸಮಾಜದ ಎಲ್ಲ ಮುಖಂಡರು ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group