- Advertisement -
ಸವದತ್ತಿ: ಸ್ಥಳೀಯ ಮಾಮನಿ ಕಲ್ಯಾಣಮಂಟಪದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ಗಳನ್ನು ವಿತರಿಸಲಾಯಿತು
ಪುರಸಭೆ ಉಪಾಧ್ಯಕ್ಷ ದೀಪಕ ಜಾನವೇಕರ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ. ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕೃಷ್ಣಕಾಂತ ಜಿ ನಾಯಕ.ಮತ್ತು ಪ್ರವೀಣ ಅಂಗಡಿ. ಅಲಮೇಶ ಬೆಟಗೇರಿ. ರಮೇಶ ಗೊರಗುದ್ದಿ. ಉಪಸ್ಥಿತರಿದ್ದರು.