ಸಿಂದಗಿ: ಮಂದಗೆರೆ ಕಲೆ ಮತ್ತು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ (ಇಂದು) ಬೆಂಗಳೂರಿನ ಗಾಂಧಿ ಸಾಹಿತ್ಯ ಸಂಘ ಮಲ್ಲೇಶ್ವರ ನಲ್ಲಿ ನಡೆದ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಪೇದೆ ಮೌಲಾಲಿ ಕೆ.ಆಲಗೂರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಆರಕ್ಷಕ ಪೇದೆ ಮೌಲಾಲಿ ಕೆ.ಆಲಗೂರಗೆ ಸನ್ಮಾನ
0
483
Previous article
Next article
RELATED ARTICLES