ಭೂತನ್ನವರಗೆ ಪ್ರಶಸ್ತಿ

Must Read

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರಣಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ನೀಡಲಾಗಿದೆ.

ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಆರ್.ಎಸ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೋಟೋ – ಬಿ.ಪಿ ಭೂತನ್ನವರ

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group