spot_img
spot_img

ಮೀನು ಹಿಡಿಯಲು ಹೋಗಿ ಸಾವಿಗೀಡಾದ ಯುವಕ

Must Read

spot_img
- Advertisement -

ಬೀದರ – ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಗ್ರಾಮದ ಹತ್ತಿರದ ಕಾರಂಜಾ ನದಿಗೆ ಅಡ್ಡಲಾಗಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರಿನ ಸುಳಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಪಟ್ಟಣದ ಹೊರ ವಲಯದ ಬಸವನಗರ ನಿವಾಸಿ ಸಂತೋಷ ಧರ್ಮರಾಜ ಕಟ್ಟಿಮನಿ (30) ಮೃತ ಯುವಕ.

ತನ್ನ ಸಹೋದರರರೊಂದಿಗೆ ರವಿವಾರ ಮೀನಿನ ಬಲೆಯೊಂದಿಗೆ ನೀರಿಗೆ ಇಳಿದಾಗ ಕಾಲು ಜಾರಿ ಬಿದ್ದು ನೀರಿನ ಸುಳಿಗೆ ಸಿಲುಕಿದ್ದಾನೆ. ಈಜು ಬಾರದಿರುವುದರಿಂದ ತುಂಬಾ ಹೊತ್ತು ನೀರಿನ ಸುಳಿಯಲ್ಲಿ ಸಿಕ್ಕು ಮೃತ ಪಟ್ಟಿದ್ದಾನೆ. ಈ ಕುರಿತು ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಈ ಮುಂಚೆ ನೀರಿನಲ್ಲಿ ಮುಳುಗಿದ್ದ ಯುವಕನ ದೇಹವನ್ನು ಹೊತ್ತು ತಂದ ಯುವಕರಿಬ್ಬರು ಕೃತಕ ಉಸಿರಾಟ ನೀಡಿ ಆತನನ್ನು ಬದುಕಿಸಲು ನಡೆಸಿದ ಯತ್ನ ವಿಫಲವಾಯಿತು.

- Advertisement -
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group