ಕೃಷಿ ಉತ್ಪನ್ನ ಮಾರುಕಟ್ಟಿ ಸವದತ್ತಿಯಲ್ಲಿ ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಕಾರ್ಯಕ್ರಮ

Must Read

ಸವದತ್ತಿ – ಕೃಷಿ ಉತ್ಪನ್ನ ಮಾರುಕಟ್ಟೆ ಸವದತ್ತಿಯಲ್ಲಿ ಕಳೆದ 10 ವರ್ಷಗಳಿಂದ ಕಾರ್ಯಾಲಯದಲ್ಲಿ ಪ್ರತೀ ವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾ ಬಂದಿದ್ದು ಕೃಷಿ ಉತ್ಪನ್ನ ಮಾರುಕಟ್ಟೆ ಸವದತ್ತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಿಸರ ಸ್ನೇಹಿ ಗಣಪ ಅಂದರೆ ಮಣ್ಣಿನಿಂದಲೆ ಮಾಡಿದ ಮತ್ತು ಬಣ್ಣ ಹಚ್ಚಲಾರದ ಪರಿಸರ ಸ್ನೇಹಿ ಗಣೇಶನನ್ನು ಇಡುವುದರೊಂದಿಗೆ ಎಲ್ಲ ಇಲಾಖೆಗಳಿಗೂ ಮಾದರಿಯಾದ ಗಣೇಶ ಹಬ್ಬವನ್ನು ಆಚರಿಸುವ ಪದ್ಧತಿಯನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು ವಿಶೇಷತೆಯಾಗಿದೆ.

ಐದನೆಯ ದಿನದಂದು ಗಣೇಶನ ವಿಸರ್ಜನಾ ಕಾರ್ಯಕ್ರಮದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟಿ ಸಮಿತಿಯ ಕಾರ್ಯದರ್ಶಿಗಳಾದ ಕೃಷ್ಣಕಾಂತ ಜೆ ನಾಯಕ, ಸಹಾಯಕ ಕಾರ್ಯದರ್ಶಿ ಪ್ರವೀಣ ಅಂಗಡಿ, ಮಾರುಕಟ್ಟೆ ಮೇಲ್ವಿಚಾರಕರಾದ ಸಿ ವ್ಹಿ ದಾಸರ,ಎಸ್ ಜಿ ಶಿಂದೆ.ಎಮ್ ವ್ಹಿ ಗದಗ ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group