ಬೀದರ್ ನಲ್ಲಿ ಚಿರತೆ ದಾಳಿ ಆಕಳ ಸಾವು

Must Read

ಬೀದರ – ಬೀದರ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಚಿರತೆ ದಾಳಿ ಮಾಡಿ ಒಂದು ಆಕಳು ಸಾವಿಗೀಡಾದ ಘಟನೆ ನಡೆದಿದೆ.

ಹುಮನಾಬಾದ ತಾಲೂಕಿನ ಚಿಟಗುಪ್ಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಣಕುಣಿ ಗ್ರಾಮದಲ್ಲಿ ಹುಸೇನ್ ಸಾಬ್ ತಂದೆ ಶೇಕ ಅಹ್ಮದ್ ಸಾಬ ರವರ ಹೊಲದಲ್ಲಿ ಮಧ್ಯಾಹ್ನ 2:30 ಗಂಟೆಗೆ ಆಕಳ ಮೇಲೆ ದಾಳಿ ಮಾಡಿದೆ.

ಆಕಳು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಂಡು ಬಂದಿದೆ ಎಂದು ಪಿ ಎಸ್ ಐ ಮಹೇಂದ್ರ ಕುಮಾರ ಹೇಳಿದ್ದಾರೆ. ಸದರಿ ಸ್ಥಳಕ್ಕೆ ಹುಮನಾಬಾದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟೆ ನೀಡಿ ಪರಿಶೀಲನೆ ನಡೆಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group