ಕವನ: ಮುನ್ನ ಮುನ್ನ

Must Read

ಮುನ್ನ ಮುನ್ನ

ಆಯ್ಕೆಗಳಿಲ್ಲ ಸಾವು ಬಂದಾಗ
ಮನಸ್ಸಿರಲಿ ಶಿವ ಧ್ಶಾನದಾಗ
ಇರಬೇಕ್ಶಾಕ ಖಾಲಿ ವ್ಶಸನದಾಗ
ನಿತ್ಶ ನಡೀಬೇಕು ಮನುಷ್ಶರಾಂಗ

ಸರಳತೆ ಇರಲಿ ಜೀವನದಾಗ
ನಗು ಇರಲಿ ಆಗಾಗ
ಸೇವಾ ಮನಸ್ಸು ಬೇಕು, ಇದ್ದಾಗ
ಹೋದ್ ಗಳಿಗೆ ಹುಗೀತ್ಶಾರ ಮಣ್ಣಾಗ

ಸದ್ಗುಣಗಳು ಮರಿತೀ ಯಾಕ
ತಪ್ಪು ಒಪ್ಪು, ಇದ್ರ ಹೇಳಿಬಿಡಬೇಕಽ
ಒಳ್ಳೆಯದು ಮಾಡಿ ಹೋಗಬೇಕು ಮ್ಶಾಕ
ಇಲ್ಲಾಂದ್ರ ದೇವ್ರು ಕಳಸ್ತಾನ ಮತ್ತೆ ತೆಳಾಕ

ಮತ್ತೆ ಮತ್ತೆ ಸುತ್ತ ಬೇಕಂತಿಯಾ
ಇಲ್ಲೆ ಗುಂಗಿ ಹುಳದಂಗ
ಒಮ್ಮೆ ಹೋಗಿಬಿಡು ಕೈಲಾಸದಾಗ
ನಡೆಯೋದಿಲ್ಲ ವಸೂಲಿ ಗಿಸೂಲಿ ಮಾತ್ರ
ತಿಳಿ ಹೋಗಾಕ ಮುಂಚೆ ಅವನ ಹತ್ರ


ಅಮರ್ಜಾ
ಅಮರೇಗೌಡ ಪಾಟೀಲ
ಬು.ಬ. ನಗರ,
ಕುಷ್ಟಗಿ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group