ಇ ಕೆವೈಸಿಗೆ ನ.10 ಕೊನೆ ದಿನ

Must Read

ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.

ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ ಅವಕಾಶವಿದ್ದು ಈ ಅವಧಿಯಲ್ಲಿ ಕಡ್ಡಾಯವಾಗಿ ಕೆವೈಸಿ ನೀಡಬೇಕು ನೀಡದಿದ್ದಲ್ಲಿ ಪಡಿತರ ಹಂಚಿಕೆಯನ್ನು ತಡೆ ಹಿಡಿಯಲಾಗುವುದು. ಈ ಬಗ್ಗೆ ದೂರುಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group