ರಸ್ತೆ ಡಾಂಬರೀಕರಣ ಮಾಡಿಯೇ ತೀರುತ್ತೇನೆ – ಭೂಸನೂರ

Must Read

ಸಿಂದಗಿ: ತಾಲೂಕಿನ ಕೊಕಟನೂರದಿಂದ ಬ್ಯಾಕೋಡ ಗ್ರಾಮಕ್ಕೆ ಹೋಗುವ ರಸ್ತೆ ಡಾಂಬರೀಕರಣ ಮಾಡಿಯೇ ತಿರುಗುತ್ತೇನೆ ಎಂದು ಶಾಸಕ ರಮೇಶ್ ಭೂಸನೂರ ಭರವಸೆ ನೀಡಿದರು.

ತಾಲೂಕಿನ ಕೊಕಟನೂರ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಉಪಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಚಿವರು ಈ ಕ್ಷೇತ್ರದ ಎಲ್ಲ ಚಿತ್ರಣವನ್ನು ನೋಡಿದ್ದಾರೆ ಆಯಾ ಇಲಾಖಾವಾರು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಆ ಅನುದಾನದಲ್ಲಿ ಎಲ್ಲ ಕಾಮಗಾರಿಗಳಿಗೆ ಚಾಲನೆ ದೊರೆಯುತ್ತವೆ ಎಂದು ಅಭಿಮತ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರವಿಕಾಂತ ನಾಯ್ಕೋಡಿ, ಮಲ್ಲನಗೌಡ ಡಂಬಳ, ನಾಗಪ್ಪ ಶಿವೂರ, ಮಲ್ಲು ಬಗಲಿ, ಪೈಗಂಬರ್ ಮುಲ್ಲಾ, ಬೀರು ಕನ್ನೂರ, ಜಟ್ಟೇಪ್ಪ ಹರನಾಳ, ಕಾಸಪ್ಪ ಬಡಿಗೇರ,ಮಲ್ಲು ಮಾಲಗಾರ, ನಿಂಗು ಬಡಿಗೇರ, ರೇವಣಸಿದ್ದ ಕೆರೂರಮಠ ಇನ್ನಿತರರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group