ಯಾದವಾಡ ದಾಲ್ಮಿಯಾ ಸಿಮೆಂಟ್ ಗಣಿ ಉದ್ಯಮಕ್ಕೆ ರಾಷ್ಟ್ರೀಯ ಪ್ರಶಸ್ತಿ

Must Read

ಮೂಡಲಗಿ: ಭಾರತದ ಗಣಿ ಮತ್ತು ಖನಿಜ ಸಚಿವಾಲಯದಿಂದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ನ ಯಾದವಾಡ ಮತ್ತು ಕುನಾಲ್ ಸುಣ್ಣದ ಕಲ್ಲಿನ ಗಣಿಯ ಉದ್ಯಮಕ್ಕೆ ಸುಸ್ಥಿರತೆ ಐದು ಸ್ಟಾರ್ ರೇಟಿಂಗ್ ಪ್ರಶಸ್ತಿ ಸಿಕ್ಕಿದೆ.

ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಾರ್ಖಾನೆಯ ತಾಂತ್ರಿಕ ಮುಖ್ಯಸ್ಥ ಮುಖೇಶ್ ಕುಮಾರ ಸಿನ್ಹಾ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...

More Articles Like This

error: Content is protected !!
Join WhatsApp Group