ಯಾದವಾಡ ದಾಲ್ಮಿಯಾ ಸಿಮೆಂಟ್ ಗಣಿ ಉದ್ಯಮಕ್ಕೆ ರಾಷ್ಟ್ರೀಯ ಪ್ರಶಸ್ತಿ

Must Read

ಮೂಡಲಗಿ: ಭಾರತದ ಗಣಿ ಮತ್ತು ಖನಿಜ ಸಚಿವಾಲಯದಿಂದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ನ ಯಾದವಾಡ ಮತ್ತು ಕುನಾಲ್ ಸುಣ್ಣದ ಕಲ್ಲಿನ ಗಣಿಯ ಉದ್ಯಮಕ್ಕೆ ಸುಸ್ಥಿರತೆ ಐದು ಸ್ಟಾರ್ ರೇಟಿಂಗ್ ಪ್ರಶಸ್ತಿ ಸಿಕ್ಕಿದೆ.

ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಾರ್ಖಾನೆಯ ತಾಂತ್ರಿಕ ಮುಖ್ಯಸ್ಥ ಮುಖೇಶ್ ಕುಮಾರ ಸಿನ್ಹಾ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group