ಪ್ರಕಾಶ ಹೊಸಮನಿ ನೇಮಕ

Must Read

ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ಪ್ರಕಾಶ ಹೊಸಮನಿ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಮೇಶ ನಡುವಿನಕೇರಿ ನೇಮಕ

ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ರಮೇಶ ನಡುವಿನಕೇರಿ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group