ಹಿಂದೂಗಳು ಒಗ್ಗಟ್ಟಾಗಬೇಕು

Must Read

ಸಿಂದಗಿ: ಲವ್ ಜಿಹಾದ್, ಮತಾಂತರ ಹಾಗೂ ಗೋಹತ್ಯಾ ನಿಷೇಧ ತಡೆಯಲು ನಮ್ಮ ಹಿಂದೂ ಕಾರ್ಯಕರ್ತರು ಒಗ್ಗಟ್ಟಾಗಿ ನಿಲ್ಲಬೇಕು ಹಾಗೂ ಹಿಂದುತ್ವ ಬೆಳೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲೂಕಾ ಪ್ರಧಾನ ಕಾರ್ಯದರ್ಶಿ ಶೇಖರಗೌಡ ಹರನಾಳ ಹೇಳಿದರು.

ತಾಲೂಕಿನ ಚಾಂದಕವಠೆ ಗ್ರಾಮದ ಶ್ರೀ ಪರಮಾನಂದ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಹನುಮ ಮಾಲಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಜರಂಗದಳ ತಾಲೂಕಾ ಸಂಯೋಜಕ ಯಮನಪ್ಪ ಚೌಧರಿ ಅವರು ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಹನುಮ ಮಾಲಾ ಧಾರಣೆ ಮಾಡಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group