ಅತೀಂದ್ರಿಯ ಜ್ಞಾನ ಕುರಿತು ಚಿಂತನ

Must Read

ಸ್ವಾತಂತ್ರ್ಯದ ಅಮೃತ ಮಹೋತ್ಸವ ವಷಾ೯ಚರಣೆ ನಿಮಿತ್ತ ಚಿಂತನ

ಚಾವಡಿ ಗೋಷ್ಠಿ ಶುಕ್ರವಾರ ದಿನಾಂಕ 07.01.2022.ಮಧ್ಯಾಹ್ನ 4:00ಘಂಟೆಗೆ #705 ನೆನಹು ತನ್ಮಯ ಪ್ರಕಾಶನ ಸಭಾಂಗಣ ರಾಮತಿಥ೯ನಗರದಲ್ಲಿ ಈ ವಾರದ ಚಿಂತನ ‘ಅತೀಂದ್ರಿಯ ಜ್ಞಾನ’ ಕುರಿತು ಚಿಂತನ ಗೋಷ್ಠಿ ನಡೆಯಲಿದೆ.

ಮರಿಕಟ್ಟಿಯ ಸಿದ್ಧೇಶ್ವರ ದೇವರು ಆಗಮಿಸಲಿದ್ದಾರೆ ಚಿಂತನಕಾರರಾದ ಅಶೋಕ ಉಳ್ಳೇಗಡ್ಡಿ ಅವರು ಸಹ ಆಗಮಿಸಲಿದ್ದಾರೆ.

ಅವರ ಚರವಾಣಿ 9964885728 ಸಂಪಕಿ೯ಸಿ ಆಸಕ್ತರು ಆಗಮಿಸಲು ಸ ರಾ ಸುಳಕೂಡೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಎಂ ವೈ ಮೆಣಸಿನಕಾಯಿ 9449209570 ಕರೆಮಾಡಲು ಕೋರಲಾಗಿದೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group