ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ

Must Read

ಬೆಂಗಳೂರು: ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ರಾಜ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರಾಗಿ ಕುಮಾರಿ ಸಿ.ಮಂಜುಳಾ (ಬೆಂಗಳೂರು ಉತ್ತರ) ಅವರನ್ನು ನೇಮಿಸಲಾಗಿದೆ. ರಾಜ್ಯ ಕಾರ್ಯದರ್ಶಿಯಾಗಿ ರವಿಕಾಂತ ಸಿದ್ದಪ್ಪ ಬಗಲಿ (ವಿಜಯಪುರ), ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪಿ.ಆರ್.ಪ್ರಶಾಂತ್ (ಶಿವಮೊಗ್ಗ), ರಾಜ್ಯ ಮಾಧ್ಯಮ ಸಂಚಾಲಕರಾಗಿ ಶರತ್ ಹೆಗಡೆ (ಬೆಂಗಳೂರು ಉತ್ತರ), ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ರಾಮನಗೌಡ ತಿಮ್ಮನಗೌಡ ಪಾಟೀಲ (ಬಾಗಲಕೋಟೆ), ಶ್ರೀಮತಿ ಮಹಾದೇವಿ ಪೂಜಾರ್ (ಹುಬ್ಬಳ್ಳಿ- ಧಾರವಾಡ), ಶ್ರೀಮತಿ ಎಂ.ಮೀರಾಬಾಯಿ (ವಿಜಯನಗರ), ಹೆಚ್.ಎಸ್.ದೇವರಾಜು (ಮೈಸೂರು ಗ್ರಾಮಾಂತರ), ಶ್ರೀಮತಿ ರುಕ್ಮಿಣಿ ಯೋಗೇಶ್ (ಹಾಸನ), ಶ್ರೀಮತಿ ಜಯಪ್ರತಿಭಾ ಕೆ.ಎಸ್. (ಚಿತ್ರದುರ್ಗ) ಮತ್ತು ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರನ್ನಾಗಿ ರುದ್ರಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಬಿಜೆಪಿಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪ್ರಕಟಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group