ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

Must Read

ಬೀದರ – ಜಿಲ್ಲೆಯ ಹುಮನಾಬಾದ್ ನಲ್ಲಿ ಸ್ಥಳೀಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು.

ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸರಸ್ವತಿದೇವಿ ಮತದಾನ ಅತ್ಯಂತ ಪವಿತ್ರ ಹಾಗೂ ದೇಶದ ಪ್ರತಿಯೊಬ್ಬ ಅರ್ಹ ನಾಗಕರಿಕರ ಶ್ರೇಷ್ಠವಾದ ಕರ್ತವ್ಯ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಅಪ್ಪಾಸಾಹೆಬ ನಾಯಕ, ಗ್ರೇಡ(2) ತಹಶೀಲ್ದಾರ್ ಜಯಶ್ರೀ, ತಾ.ಪಂ ಇ.ಒ ಮುರಗೆಪ್ಪ, ಬಿಇಒ ಶಿವಗುಂಡಪ್ಪ ಸಿದ್ದಣ್ಗೋಳ್, ಉಪ ಖಜಾನೆ ಅಧಿಕಾರಿ ಮಾಣಿಕ ನೇಳಗಿ ಮತ್ತಿತರರು ಮಾತನಾಡಿದರು.

ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group