ಮುರುಘಶ್ರೀ ಪ್ರಶಸ್ತಿ ವಿತರಣೆ

Must Read

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುರುಘಶ್ರೀ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ವೈದ್ಯರು, ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತರಾದ ಡಾ. ಎಸ್.ಆರ್.ರಾಮನಗೌಡರ ಅವರಿಗೆ ನೀಡಿ ಗೌರವಿಸಲಾಯಿತು.

ಕಮತಗಿಯ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಪಂಚನಗೌಡ ದ್ಯಾಮನಗೌಡರ, ಎಂ.ಆರ್.ಗೋಪಶೆಟ್ಟಿ, ದುಂಡಪ್ಪ ಬುರ್ಜಿ, ಸುಭಾಸ ಗೀದಿಗೌಡರ, ಅರುಣಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group