ಮಹಾಂತೇಶ ಹಿರೇಮಠ ಅವರಿಗೆ ಸನ್ಮಾನ

Must Read

ಬೆಳಗಾವಿ: ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದಿಂದ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯ ಸಹಾಯಕ ಕಾರ್ಯಕಾರಿ ಅಭಿಯಂತರ ಮಹಾಂತೇಶ ಹಿರೇಮಠ ಅವರನ್ನು ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ಭೂ ನ್ಯಾಯ ಮಂಡಳಿ ಸದಸ್ಯ ಶಶಿಭೂಷಣ ಪಾಟೀಲ, ವರ್ತಕ ವಿಜಯ ಹುದಲಿಮಠ, ಸಖೀ ಘಟಕದ ಸದಸ್ಶೆ ವಿಜಯಾ ಹಿರೇಮಠ, ರೇಶ್ಮಾ ಕಿತ್ತೂರು, ಡಾ. ಚನ್ನಬಸಯ್ಶಾ ಕಠಾಪುರಿಮಠ ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group