ರಾಜಶೇಖರ ಕೂಚಬಾಳರಿಗೆ ಸನ್ಮಾನ

Must Read

ಸಿಂದಗಿ – ತಾಲ್ಲೂಕಿನ ನೂತನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಾಜಶೇಖರ ಕೂಚಬಾಳ ಇವರ ಆಯ್ಕೆಯ ಪ್ರಯುಕ್ತವಾಗಿ ಬೋರಗಿ ಗ್ರಾಮದ ಶ್ರೀ ವಿಶ್ವಾರಾಧ್ಯ ಬ್ರಹ್ಮವಿದ್ಯಾಶ್ರಮದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಮಹಾಲಿಂಗೇಶ್ವರ ಸ್ವಾಮೀಜಿಗಳು ಶಾಲು ಹೊದಿಸಿ ಸನ್ಮಾನಿಸಿ ಆಶೀರ್ವಾದ ಮಾಡಿದರು.

ನಂತರ ಬೋರಗಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಸಾವಳಸಂಗ ಇವರ ಮನೆಯಲ್ಲಿ ರಾಜಶೇಖರ ಕೂಚಬಾಳ ಗೊಲ್ಲಾಳಪ್ಪಗೌಡ ಪಾಟೀಲ್ ಮಾಗಣಗೇರಿ ಸಿದ್ದಣ್ಣ ಪೂಜಾರಿ ಹದ್ನೂರ್ ಶಾಂತಪ್ಪ ರಾಣಾಗೋಳ ಇವರನ್ನು ಮಲ್ಲಿಕಾರ್ಜುನ ಸಾವಳಸಂಗ ಹಾಗೂ ಅಶೋಕ ಬಿಜಾಪೂರ ಶಿವಣ್ಣ ಕೊಟಾರಗಸ್ತಿ ಪರಶುರಾಮ ಕೊಟಾರಗಸ್ತಿ ಶಂಕ್ರಪ್ಪ ಸಾವಳಸಂಗ ಶಿವಯೋಗಿ ಬಸ್ತಿಹಾಳ ಇವರೆಲ್ಲರೂ ಶಾಲು ಹೊದಿಸಿ ಇವರನ್ನು ಸನ್ಮಾನಿಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group