ಜಿಲ್ಲಾಧಿಕಾರಿ ವಿರುದ್ಧ ನಿಂತ ದಲಿತ ಸಂಘಟನೆಗಳ ಒಕ್ಕೂಟ

Must Read

ಬೀದರ – ೭೩ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗೆ ಗಣರಾಜ್ಯೋತ್ಸವ ಮಾಡಲು ಅಡ್ಡಿ ಪಡಿಸಿದಾರೆ ಎಂದು ಆರೋಪ ಮಾಡಿ ಜಿಲ್ಲಾಧಿಕಾರಿ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಸಮಾವೇಶ ನಡೆಸಲು ವೇದಿಕೆ ಸಿದ್ದ ಪಡಿಸಿದಾರೆ.

ಸಾಯಂಕಲ ಐದು ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ ಎಂದು ಸಂಘಟನೆ ಮುಖಂಡರು ಹೇಳಿಕೆ ನೀಡಿದ್ದಾರೆ. ಬೀದರ್ ಜಿಲ್ಲಾಧಿಕಾರಿ ದಲಿತರ ವಿರೋಧಿಯಾಗಿದ್ದಾರೆ ಎಂದು ದಲಿತ ಸಂಘಟನೆಯವರು ಆರೋಪ ಮಾಡಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group