ಸಿಂದಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ನಾಯಕ ಪರಶುರಾಮ ನೀಲನಾಯಕ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಗೋಪಿ ಛಲವಾದಿ ಅವರು ದಲಿತ ಸಂಘರ್ಷ ಸಮಿತಿ ( ಭೀಮವಾದ ) ಜಿಲ್ಲಾ ಸಮಿತಿಯ ನಾಯಕರ ಚರ್ಚೆಯೊಂದಿಗೆ ಗೋಪಾಲ ಮಲ್ಲಪ್ಪ ಜವಳಗಿ ಅವರನ್ನು ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಸಿಂದಗಿಯ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

