spot_img
spot_img

ಪ್ರೇಮ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Must Read

- Advertisement -

ಕಲೆ -ಸಾಹಿತ್ಯ -ಸಾಂಸ್ಕೃತಿಕ ವೇದಿಕೆ ‘ಸಮ್ಮಿಲನ’ ವತಿಯಿಂದ 252ನೇ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಫೆ. 13, ಭಾನುವಾರ ದಂದು ನಗರದ ಶೇಷಾದ್ರಿಪುರ ಅಂಚೆ ಕಚೇರಿ ಪಕ್ಕದ ಕೆನ್ ಕಲಾ ಶಾಲೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರೇಮ ಕವಿಗೋಷ್ಠಿ- ಪ್ರೇಮ ಗೀತಗಾಯನ ಹಾಗು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಹಿರಿಯ ಪತ್ರಕರ್ತ ರು.ಬಸಪ್ಪ ರವರು ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ ‘ಶಾರದಾ ಸುಪುತ್ರ ಪ್ರಶಸ್ತಿ’ ಹಾಗು ಕಲಾವಿದ ಕೆ.ಜಿ.ಸಂಪತ್ಕುಮಾರ್ ರವರಿಗೆ ‘ಗಾಯಕ ಎಸ್.ಯಲ್ಲಪ್ಪ ಸ್ಮಾರಕ ಪ್ರಶಸ್ತಿ’ ನೀಡಿ ಗೌರವಿಸುವರು. ಬೆಂ.ನ.ಕಸಾಪ ನಿಕಟಪೂರ್ವ ಗೌ.ಕಾರ್ಯದರ್ಶಿ ಬಿ.ಶೃಂಗೇಶ್ವರ್ ಅಧ್ಯಕ್ಷತೆ ವಹಿಸುವರು ಹಾಗು ಕವಿಗೋಷ್ಠಿ ಹಾಗೂ ಗಾಯನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಆಯೋಜಕರಾದ ಕನ್ನಡ ಪುಸ್ತಕ ಪರಿಚಾರಕ ಕುವರ ಯಲ್ಲಪ್ಪ ತಿಳಿಸಿದ್ದಾರೆ. ವಿವರಗಳಿಗೆ : 9972652804

- Advertisement -
- Advertisement -

Latest News

ಕವನ : ಕಳಂಕ

ಕಳಂಕ ಭಾರತ ಮಾತೆಯ ಕನಸಿನ ಕೂಸಿಗೆ ಹಚ್ಚದಿರಿ ಕೊಲೆ,ಸುಲಿಗೆ,ಅತ್ಯಾಚಾರವೆಂಬ ಕಳಂಕ ಭಾರತಮಾತೆಯು ಪವಿತ್ರಳೆನ್ನುವಿರಿ ಆ ಪಾವಿತ್ರ್ಯತೆ ನಮ್ಮಲ್ಲಿ ಎಳ್ಕಾಳಷ್ಟು ಕಾಣಲಿಲ್ಲ. ಮೂರೊತ್ತಿನ ಊಟಕ್ಕೆ ದಾರಿಮಾಡಿ ಕೊಟ್ಟರೆ, ಭಾರತಮಾತೆ ಸ್ವತ್ತು ನಮ್ಮದೆಂದು ಸೊಕ್ಕಿನಿಂದ ಬೀಗುವಿರಿ..... ಲವ್ ಜಿಹಾದ್ ಆಮಿಷಗಳಿಗೆ ಹಿಂದೂ...
- Advertisement -

More Articles Like This

- Advertisement -
close
error: Content is protected !!
Join WhatsApp Group