spot_img
spot_img

ತಹಶೀಲ್ದಾರ್ ಮೇಲೆ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಸರ್ವ ಸಮುದಾಯ ಒಕ್ಕೂಟದಿಂದ ಹುಮನಾಬಾದನಲ್ಲಿ ಪ್ರತಿಭಟನೆ

Must Read

- Advertisement -

ಬೀದರ್: ತಹಶೀಲ್ದಾರ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಸರ್ವ ಸಮುದಾಯಗಳ ಒಕ್ಕೂಟದಿಂದ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಾಬುರಾವ ಪೋಚಂಪಳ್ಳಿ ದುಷ್ಕೃತ್ಯ ಗೈದವರನ್ನು ಗೂಂಡಾ ಕಾಯ್ದೆ ಅಡಿ ಗಡಿಪಾರು ಮಾಡುವುದರ ಜೊತೆಗೆ ಹಲ್ಲೆಗೈದ ವ್ಯಕ್ತಿಗಳು ತಹಶೀಲ್ದಾರ ಡಾ.ಪ್ರದೀಪಕುಮಾರ ಹಿರೇಮಠ ಸೇರಿ 25 ಜನರ ವಿರುದ್ಧ ದಾಖಲಿಸಿದ ಅಟ್ರಾಸಿಟಿ ಕೇಸ್ 3 ದಿನಗಳೊಳಗೆ ವಾಪಸ್ ಪಡೆಯದಿದ್ದರೇ ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಡಾ.ಬಸವರಾಜ ಸ್ವಾಮಿ ಎಚ್ಚರಿಸಿದರು.

- Advertisement -

ಮಲ್ಲಿಕಾರ್ಜುನ ಮಾಶೆಟ್ಟಿ, ಮಹೇಶ ಅಗಡಿ, ಮಲ್ಲಿಕಾರ್ಜುನ ಸೀಗಿ, ಗುರುಲಿಂಗ ಭಾವಿ, ಸಿದ್ದು ಚಕಪಳ್ಳಿ, ಸುನೀಲ ಡಿ.ಎನ್.ಪತ್ರಿ, ದತ್ತು ಪರೀಟ್ ಮತ್ತಿತರರಿದ್ದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ದಸರಾ ಕ್ರೀಡಾಕೂಟ: ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೈಲಹೊಂಗಲ: 2024-25 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಲಕ್ಷ್ಮಿ...
- Advertisement -

More Articles Like This

- Advertisement -
close
error: Content is protected !!
Join WhatsApp Group