ಸವ್ಯಸಾಚಿ ಬಳಗ ದಿಂದ ಶಿಕ್ಷಕ ಬಿ. ಬಿ. ಹುಲಿಗೊಪ್ಪ ಸನ್ಮಾನ

Must Read

ಮುನವಳ್ಳಿ: ಪಟ್ಟಣದ ಸವ್ಯಸಾಚಿ ಬಳಗದವರು ಇತ್ತೀಚೆಗೆ ಗಣರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಶಿಕ್ಷಕ ಬಸನಗೌಡ ಹುಲಿಗೊಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಿಂದೋಗಿ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ವಾಯ್.ನಿಪ್ಪಾಣಿ, ಚಂದ್ರು ಕುಂಬಾರ, ನಾಗೇಶ್ ಹೊನ್ನಳ್ಳಿ, ಪಾಂಡುರಂಗ ಹೊನ್ನಳ್ಳಿ, ಕಲ್ಲಪ್ಪ ನಲವಡೆ, ಮಲ್ಲಿಕಾರ್ಜುನ ಬಿಜಗುಪ್ಪಿ, ಮಲ್ಲಿಕಾರ್ಜುನ ತೋರಣಗಟ್ಟಿ ಹಾಗೂ ಪತ್ರಕರ್ತ ಪ್ರಶಾಂತ ತುಳಜನ್ನವರ ಪಾಲ್ಗೊಂಡಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group