ಚನ್ನವೀರ ಕಣವಿ ಅವರಿಗೆ ಶ್ರದ್ಧಾಂಜಲಿ

Must Read

ಬೆಳಗಾವಿ 16: ಬಿ.ಎ. ಸನದಿ ಅವರ ಒಡನಾಡಿಗರಾಗಿದ್ದ ಕನ್ನಡದ ಹಿರಿಯ ಕವಿ, ಭಾವಜೀವಿ, ಡಾ. ನಾಡೋಜ ಚನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾರಸತ್ವ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಡಾ. ರಾಮಕೃಷ್ಣ ಮರಾಠೆ ಅವರು ನುಡಿದರು.

ಅವರು ಇಲ್ಲಿಯ ಬಿ. ಎ. ಸನದಿ. ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಿದ್ದರು. ಎಂ.ವೈ. ಮೆಣಸಿನಕಾಯಿ, ಸಿ.ಎಂ. ಬೂದಿಹಾಳ, ರಾಯಣಗೌಡ ಪಾಟೀಲ, ಪ್ರೊ. ಬಿ.ಎಫ್. ಕಲ್ಲಣ್ಣವರ ಮುಂತಾದವರು ಸಮನ್ವಯ ಕವಿ ಚನ್ನವೀರ ಕಣವಿ ಕುರಿತು ಮಾತನಾಡಿದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group