ತತ್ತ್ವಸಂಖ್ಯಾನಂ ಆಂಗ್ಲಾನುವಾದ ಬಿಡುಗಡೆ

Must Read

ಫೌಂಡೇಶನ್ ಫಾರ್ ಪ್ರಿಸರ್ವೆಷನ್ ಆಫ್ ನಾಲೆಜ್ ಹಾಗು ತಾರಾ ಪ್ರಕಾಶನ ನಗರದ ಜೆ ಎಸ್ ಎಸ್ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಮಧ್ವಾಚಾರ್ಯರ ಸರ್ವಮೂಲ ಗ್ರಂಥ “ತತ್ತ್ವ ಸಂಖ್ಯಾನಂ” ಕೃತಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ವಿದ್ವಾನ್ ಡಾ || ಪಿ. ವಿನಯಾಚಾರ್ಯರವರ ಆಂಗ್ಲಾನುವಾದ, ವ್ಯಾಖ್ಯಾನ ಮತ್ತು ವಿಮರ್ಶಾತ್ಮಕ ಅಧ್ಯಯನವಿರುವ ಪುಸ್ತಕವನ್ನು ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಲೋಕಾರ್ಪಣೆಗೊಳಿಸಿದರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.. ಕೆ.ಇ.ದೇವನಾಥನ್ , ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಡಾ.ಆನಂದತೀರ್ಥ ನಾಗಸಂಪಿಗೆ ಮತ್ತು ತಾರಾ ಪ್ರಕಾಶನದ ಪ್ರೊ.ಪಿ.ಆರ್ ಮುಕುಂದ್ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group