ಹರ್ಷ ಹತ್ಯೆ ಖಂಡಿಸಿ ಹುಮನಾಬಾದನಲ್ಲಿ ಬಾರಿ ಪ್ರತಿಭಟನೆ

Must Read

ಬೀದರ: ಶಿವಮೊಗ್ಗದಲ್ಲಿ ಭಾವಸಾರ ಕ್ಷತ್ರೀಯ ಸಮಾಜ ನಿಷ್ಠಾವಂತ, ಬಜರಂದ ದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ, ಹಿಂದೂಪರ ಸಂಘಟನೆಗಳಿಂದ ಹುಮನಾಬಾದನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಡಾ.ಸಿದ್ದು ಪಾಟೀಲ ನೇತೃತ್ವದಲ್ಲಿ ನಡೆಯಿತು.

ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬುಧವಾರ 11:30 ಬೃಹತ್ ಪ್ರತಿಭಟನಾ ಮೆರವಣಿಗೆ ಆಗಮಿಸಿ ಹರ್ಷ ಹತ್ಯೆ ಮಾಡಿದ ಆರೋಪಿಗಳಿಗ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹಿರೇಮಠದ ವೀರರೇಣುಕ ಗಂಗಾಧರ ಸ್ವಾಮೀಜಿ, ಹಳ್ಳಿಖೇಡ(ಕೆ) ಹಿರೇಮಠದ ಸ್ವಾಮೀಜಿ, ಭಾವಸಾರ ಕ್ಷತ್ರೀಯ ಸಮಾಜ ಜಿಲ್ಲಾ ಅಧ್ಯಕ್ಷ ಸಂಜಯ್ ದಂತಕಾಳೆ, ಡಾ.ಸಿದ್ದು ಪಾಟೀಲ, ಮಹೇಶ ಅಗಡಿ, ಲಕ್ಷ್ಮೀಕಾಂತ ಹಿಂದೊಡ್ಡಿ, ಗೋಪಾಲಕೃಷ್ಣ ಮೊಹಳೆ, ಮಹಾಂತೇಶ ಪೂಜಾರಿ, ಭದ್ರೇಶ ಜವಳಗಿ, ಜ್ಯೋತಿಬಾ ಸಾಠೆ, ಶ್ರೀಕಾಂತ ತಾಂಡೂರ, ಸಿದ್ದು ಚಕಪಳ್ಳಿ, ನವೀನ್ ಬತಲಿ ಸೇರಿದಂತೆ ಸಾವಿರಾರು ಯುವಕರು ಭಾಗವಹಿಸಿದ್ದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group