ಕುಡಿದ ಅಮಲಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Must Read

ಬೀದರ – ಕೌಟುಂಬಿಕ ಕಲಹಕ್ಕೆ ಮನ ನೊಂದು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ ಪ್ರಕಾಶ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಿಸಲಾಗಿದೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಳ್ಳುತ್ತಿದ್ದಂತೆ ಓಡಿ ಬಂದ ಪೊಲೀಸರು ಆತನನ್ನು ರಕ್ಷಣೆ ಮಾಡಿ ಮಾರ್ಕೆಟ್ ಪೋಲೀಸ್ ಠಾಣೆಗೆ ಕರೆದುಕೊಂಡು ಹೋದರು.

ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group