ಎರಡು ಭಾವಚಿತ್ರಗಳು

Must Read

ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ‘ಸಾಹಿತ್ಯ ರತ್ನ ‘ ಪ್ರಶಸ್ತಿ ನೀಡಿ ಸನ್ಮಾನಿಸಿದ ಅಪರೂಪದ ಭಾವಚಿತ್ರ..

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group