ವಾಲಿಕಾರ ಹಾಗೂ ಕೂಚಬಾಳ ಸನ್ಮಾನ

Must Read

ಸಿಂದಗಿ – ಪಟ್ಟಣದ ಅಲ್ಲಾಪುರ ಮನೆಯಲ್ಲಿ ಬಿಜಾಪುರ ಜಿಲ್ಲಾ ಕ ಸಾ ಪ. ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹಾಗೂ ಸಿಂದಗಿ ತಾಲೂಕಿನ ಅಧ್ಯಕ್ಷ ರಾಜಶೇಖರ್ ಕೂಚಬಾಳ ಅವರನ್ನು ಪಟ್ಟಣದ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಲಾಪುರ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀಶೈಲ ಯಳಮೇಲಿ, ಎಂ.ಎ.ಖತೀಬ, ಶಾಂತೂ ರಾಣಾಗೋಳ, ಖಾದರಸಾಬ ಬಂಕಲಗಿ, ದಯಾನಂದ ಪೂಜಾರಿ ಬೋರಗಿ, ಮಾಂತೇಶ ಹಿರೇಮಠ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group