ಜಲಜೀವನ ಮಿಷನ್ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

Must Read

ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ವಿವಿಧ ಅನುಷ್ಠಾನ ಹಂತದಲ್ಲಿನ ತಾಂತ್ರಿಕ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ದಿನಾಂಕ -10-03-2022 ರಂದು

ಸ್ಥಳ-ಸಿ.ಬಿ ಕೋರೆ ಪಾಲಿಟೆಕ್ನಿಕ್, ಬಿ. ಕೆ. ಕಾಲೇಜ್ ಚಿಕ್ಕೋಡಿ.

ಜಿಲ್ಲಾ ಪಂಚಾಯತ್ ಬೆಳಗಾವಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ದರ್ಶನ್ ಹೆಚ್.ವಿ. ರವರು ಉದ್ಘಾಟಿಸಿದರು.

ಮಾನ್ಯ ಯೋಜನಾ ನಿರ್ದೇಶಕರು ಬೆಳಗಾವಿ ರವಿ ಬಂಗಾರಪ್ಪನವರ,‌ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ ಅಧೀಕ್ಷಕ ಅಭಿಯಂತರರು ಸಿ. ಜಿ. ಹುಲಿಮನಿ ,ಭೂ ವಿಜ್ಞಾನಿ ಡಾ. ಬಿ.ಕೆ. ಪುರಂದರ ಮತ್ತು ನಿವೃತ್ತ ಅಧೀಕ್ಷಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ ಬೆಳಗಾವಿ ಹಾಗೂ ಸಚಿನ್ ಉಸೂಳಕರ್ ಮುಖ್ಯ ಅತಿಥಿಗಳ ಸ್ಥಾನ ಅಲಂಕರಿಸಿ ಮಾತನಾಡಿದರು.

ಎ. ಎಸ್ ಬಣಗಾರ್ ಮಾನ್ಯ ಕಾರ್ಯ ನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ ಕಾರ್ಯಕ್ರಮದ ಉಪಸ್ತಿತ್ವ ವಹಿಸಿದ್ದರು.

ಹಾಗೂ ಡಿ ಪಿ ಎಂ ದೀಪಕ್ ಕೆ, ನೀಲಮ್ಮ ಕಮತೆ ಮತ್ತು ಐ ಎಸ್ ಎ ತಂಡದ ನಾಯಕ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group