ಹಿಜಾಬ್: ಬಸವಕಲ್ಯಾಣದಲ್ಲಿ ಮಧ್ಯಾಹ್ನದಿಂದ ಸ್ವಯಂ ಪೇರಿತ ಬಂದ್

Must Read

ಬೀದರ – ಹಿಜಾಬ್ ತೀರ್ಪು ಖಂಡಿಸಿ ಸ್ವಯಂ ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಧ್ಯಾಹ್ನದ ನಂತರ ಸ್ವತಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು.

ಮೆಡಿಕಲ್ ಸ್ಟೋರ್, ಬಟ್ಟೆ ಅಂಗಡಿ, ತರಕಾರಿ, ಹಣ್ಣು, ಗ್ಯಾರೇಜ್,ಬೇಕರಿ ಸೇರಿದಂತೆ ಮುಸ್ಲಿಂ ಸಮುದಾಯದ ಎಲ್ಲ ಅಂಗಡಿಗಳು ಬಂದ್ ಆಗಿದ್ದವು.

ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತ.ಮತ್ತು ಗಾಂಧಿ ವೃತ್ತದಲ್ಲಿ ಬರುವ ಮುಸ್ಲಿಂ ಸಮುದಾಯದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಲಾಯಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group