ಹಿಜಾಬ್: ಬಸವಕಲ್ಯಾಣದಲ್ಲಿ ಮಧ್ಯಾಹ್ನದಿಂದ ಸ್ವಯಂ ಪೇರಿತ ಬಂದ್

Must Read

ಬೀದರ – ಹಿಜಾಬ್ ತೀರ್ಪು ಖಂಡಿಸಿ ಸ್ವಯಂ ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಧ್ಯಾಹ್ನದ ನಂತರ ಸ್ವತಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು.

ಮೆಡಿಕಲ್ ಸ್ಟೋರ್, ಬಟ್ಟೆ ಅಂಗಡಿ, ತರಕಾರಿ, ಹಣ್ಣು, ಗ್ಯಾರೇಜ್,ಬೇಕರಿ ಸೇರಿದಂತೆ ಮುಸ್ಲಿಂ ಸಮುದಾಯದ ಎಲ್ಲ ಅಂಗಡಿಗಳು ಬಂದ್ ಆಗಿದ್ದವು.

ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತ.ಮತ್ತು ಗಾಂಧಿ ವೃತ್ತದಲ್ಲಿ ಬರುವ ಮುಸ್ಲಿಂ ಸಮುದಾಯದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಲಾಯಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಒಂದು ಭೇಟಿ

ನಾವು ಶಿರಸಿಯಿಂದ ಬನವಾಸಿ ಬಸ್ಸು ಹತ್ತಿದಾಗಲೇ ನಾಲ್ಕೂವರೆ ಆಗಿತ್ತು. ಶಾಲೆ ಬಿಡುವ ವೇಳೆ ಬಸ್ ರಷ್ ಆಗಿತ್ತು. ಬನವಾಸಿಯಲ್ಲಿ ಇಳಿದಾಗ ಐದೂವರೆ ಆಗಿತ್ತು. ಕ್ಯಾಂಟಿನ್‌ನಲ್ಲಿ ಟೀ...

More Articles Like This

error: Content is protected !!
Join WhatsApp Group