ಬಿಜೆಪಿ ಸಂಸ್ಥಾಪನಾ ದಿನ ಆಚರಣೆ

Must Read

ಸಿಂದಗಿ: ಪಟ್ಟಣದ ವಾರ್ಡ್ 13ರಲ್ಲಿರುವ ಪಕ್ಷದ ಕಾರ್ಯಕರ್ತ ಶಿವಾನಂದ ರೂಡಗಿ ಅವರ ಮನೆಯ ಮೇಲೆ ಧ್ವಜವನ್ನು ಹಾರಿಸುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಹಾಗೂ ಮಂಡಲ ಪ್ರಭಾರಿ ಚಿದಾನಂದ್ ಚಲವಾದಿ ಹಾಗೂ ಶಾಸಕ ರಮೇಶ್ ಭೂಸನೂರ್ ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ ಅಧ್ಯಕ್ಷ ಅಶೋಕ್ ಅಲ್ಲಾಪುರ್, ರವಿಕಾಂತ ನಾಯ್ಕೋಡಿ, ಸುರೇಶ್ ಮಳಲಿ, ಗುರು ತಳವಾರ್, ಬಿ.ಎಚ್.ಬಿರಾದಾರ, ಶ್ರೀಶೈಲ ಗೌಡ ಬಿರಾದಾರ, ಮಲ್ಲು ಪೂಜಾರಿ, ರಾಜಕುಮಾರ ಗೌಂಡಿ, ಅರವಿಂದ್ ಹಡಗಲಿ, ಪ್ರಮುಖ ಶಿವಕುಮಾರ್ ಬಿರಾದಾರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group